ಬ್ರೇಕಿಂಗ್ ನ್ಯೂಸ್
14-09-21 02:17 pm Mangaluru Correspondent ಕರಾವಳಿ
ಮೂಡುಬಿದ್ರೆ, ಸೆ.14: ಇಲ್ಲಿನ ಆಳ್ವಾಸ್ ಕಾಲೇಜಿನಲ್ಲಿ ಪಿಯು ವಿದ್ಯಾರ್ಥಿಯೊಬ್ಬ ಸೋಮವಾರ ರಾತ್ರಿ ಹಾಸ್ಟೆಲ್ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ವಿದ್ಯಾರ್ಥಿಯನ್ನು ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದೆ.
ಬೆಳಗಾವಿ ಮೂಲದ ರಜತ್(18) ಎನ್ನುವ ವಿದ್ಯಾರ್ಥಿಯಾಗಿದ್ದು, ಆಳ್ವಾಸ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಾ ಹಾಸ್ಟೆಲ್ ನಲ್ಲಿ ಇದ್ದುಕೊಂಡು ಓದುತ್ತಿದ್ದ. ನಿನ್ನೆ ಮಧ್ಯಾಹ್ನ ಮನೆಯವರಿಗೆ ಫೋನ್ ಮಾಡಿದ್ದು, ಯಾವುದೇ ರೀತಿಯಲ್ಲಿ ಅಸಹನೆ, ನೋವನ್ನು ವ್ಯಕ್ತಪಡಿಸಿರಲಿಲ್ಲ ಎನ್ನಲಾಗಿದೆ. ಆದರೆ, ರಾತ್ರಿ 8 ಗಂಟೆ ಸುಮಾರಿಗೆ ವಿದ್ಯಾರ್ಥಿ ಹಾಸ್ಟೆಲ್ ಕಟ್ಟಡದ 5ನೇ ಮಹಡಿಯಿಂದ ಕೆಳಕ್ಕೆ ಹಾರಿದ್ದು, ಘಟನೆಗೆ ಕಾರಣ ಏನೆಂದು ತಿಳಿದುಬಂದಿಲ್ಲ.

ಕೂಡಲೇ ಅಲ್ಲಿನ ಹಾಸ್ಟೆಲ್ ಸಿಬಂದಿ ವಿದ್ಯಾರ್ಥಿಯನ್ನು ಮಂಗಳೂರಿನ ಆಸ್ಪತ್ರೆಗೆ ಕರೆತಂದು ದಾಖಲಿಸಿದ್ದಾರೆ. ಮೂಡುಬಿದ್ರೆ ಪೊಲೀಸರು ಸ್ಥಳಕ್ಕಾಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಯುವಕ ಕೋಮಾ ಸ್ಥಿತಿಯಲ್ಲಿದ್ದು, ಯಾವ ಕಾರಣಕ್ಕೆ ಘಟನೆ ಆಗಿದೆ ಎನ್ನುವುದರ ಬಗ್ಗೆ ಆತನಿಂದಲೇ ಮಾಹಿತಿ ಪಡೆಯಬೇಕು ಎಂದು ಪೊಲೀಸರು ತಿಳಿಸಿದ್ದಾರೆ.
Moodbidri Alvas college Student commits suicide by jumping from 5th floor of Hostel hospitalised. Student is second PU student and is undergoing treatment at private hospital in Mangalore.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm