ಬ್ರೇಕಿಂಗ್ ನ್ಯೂಸ್
14-09-21 07:25 pm Headline Karnataka News Network ಕರಾವಳಿ
ಸುಳ್ಯ, ಸೆ.14 : ವಿದ್ಯುತ್ ಸಮಸ್ಯೆ ಬಗ್ಗೆ ಖಾಸಗಿ ವ್ಯಕ್ತಿಯೊಬ್ಬರು ಫೋನ್ ಮಾಡಿ ತರಾಟೆಗೆತ್ತಿಕೊಂಡು ಕೇಸು ಹಾಕಿಸಿಕೊಂಡ ಪ್ರಕರಣದಲ್ಲಿ ಇದೀಗ ಮಾಜಿ ಇಂಧನ ಖಾತೆ ಸಚಿವ ಡಿ.ಕೆ. ಶಿವಕುಮಾರ್ ಗೆ ಸುಳ್ಯ ನ್ಯಾಯಾಲಯ ವಾರಂಟ್ ಜಾರಿ ಮಾಡಿದೆ.
ಪ್ರಾಸಿಕ್ಯುಶನ್ ಪರವಾಗಿ ಸಾಕ್ಷ್ಯ ಹೇಳಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಜರಾಗದ ಹಿನ್ನೆಲೆಯಲ್ಲಿ ಎರಡು ಬಾರಿ ಸಮನ್ಸ್ ಜಾರಿ ಮಾಡಿ, ಇದೀಗ ವಾರಂಟ್ ಜಾರಿ ಮಾಡಿದೆ. ಸೆಪ್ಟೆಂಬರ್ 29ರಂದು ಪ್ರಕರಣದ ಮುಂದಿನ ವಿಚಾರಣೆ ನಡೆಯಲಿದೆ.
ಸ್ಥಳೀಯವಾಗಿ ನಿರಂತರ ವಿದ್ಯುತ್ ಸಮಸ್ಯೆ ಆಗುತ್ತಿದ್ದ ಬಗ್ಗೆ ಬೆಳ್ಳಾರೆಯ ವರ್ತಕರ ಸಂಘದ ಮಾಜಿ ಅಧ್ಯಕ್ಷ ಸಾಯಿ ಗಿರಿಧರ ರೈ 2016ರ ಫೆಬ್ರವರಿ 28ರಂದು ಅಂದಿನ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ದೂರವಾಣಿ ಕರೆ ಮಾಡಿ ಸಮಸ್ಯೆ ತಿಳಿಸಿದ್ದರು. ಈ ವೇಳೆ ಅವರಿಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು.
ಇದೇ ನೆಪದಲ್ಲಿ ಸಚಿವ ಡಿಕೆ ಶಿವಕುಮಾರ್ ಅಂದಿನ ಸುಳ್ಯ ಮೆಸ್ಕಾಂ ಪ್ರಭಾರ ಎಇಇ ಹರೀಶ್ ನಾೖಕ್ ಮೂಲಕ ಸಾಯಿ ಗಿರಿಧರ ರೈ ವಿರುದ್ಧ ಪೊಲೀಸರಿಗೆ ದೂರು ಕೊಡಿಸಿದ್ದರು. ಕೇಸು ದಾಖಲಿಸಿಕೊಂಡಿದ್ದ ಪೊಲೀಸರು ರಾತ್ರಿಯೇ ಬೆಳ್ಳಾರೆಗೆ ಹೋಗಿ ಗಿರಿಧರ ರೈ ಅವರನ್ನು ಬಂಧಿಸಿದ್ದರು. ಪ್ರಕರಣದಲ್ಲಿ ಚಾರ್ಜ್ ಶೀಟ್ ಆಗಿ ಕೋರ್ಟಿನಲ್ಲಿ ವಿಚಾರಣೆ ನಡೆಯುತ್ತಿದೆ. ಆದರೆ ಪ್ರಕರಣದಲ್ಲಿ ಪ್ರಮುಖ ಸಾಕ್ಷಿದಾರನಾಗಿದ್ದ ಡಿಕೆಶಿ ಕೋರ್ಟ್ ವಿಚಾರಣೆಗೆ ಹಾಜರಾಗಿರಲಿಲ್ಲ.
Warrant issued against DK Shivakumar for Abusing customer for lodging complaint over current issue in Sullia. The court has sent a warrant against DK Shivakumar who was then a power minister. The plaintiff is said to be Giridhar Rai from Sullia.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 07:04 pm
HK News Desk
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm