ಬ್ರೇಕಿಂಗ್ ನ್ಯೂಸ್
14-09-21 11:08 pm Mangaluru Correspondent ಕರಾವಳಿ
ಮಂಗಳೂರು, ಸೆ.14: ಆಟಿಕೆ ಸಾಮಗ್ರಿಯಲ್ಲಿ ವಿದೇಶದಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಓರ್ವನನ್ನು ಮಂಗಳೂರು ಕಸ್ಟಮ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಕೇರಳದ ಕಾಸರಗೋಡು ಜಿಲ್ಲೆಯ ಹುಸೈನ್ ರಾಜಿ ಮೊಯಿದಿನ್ ಅಬೂಬಕ್ಕರ್ (26) ಸಿಕ್ಕಿಬಿದ್ದ ವ್ಯಕ್ತಿ. ಈತ ಇಂದು ಮಧ್ಯಾಹ್ನ 2 ಗಂಟೆಗೆ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ದುಬೈನಿಂದ ಮಂಗಳೂರಿಗೆ ಬಂದಿದ್ದು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದ ವೇಳೆ ಚಿನ್ನ ಸಾಗಾಟದ ಬಗ್ಗೆ ಸಂಶಯ ಉಂಟಾಗಿದೆ. ತನ್ನ ಬಳಿಯಿದ್ದ 2 ಆಟಿಕೆ ಸಾಮಗ್ರಿ ಸೆಟ್ನಲ್ಲಿ ಚಿನ್ನ ಅಡಗಿಸಿಟ್ಟಿದ್ದನ್ನು ಪತ್ತೆ ಮಾಡಿದ್ದಾರೆ.
ಇದರಲ್ಲಿ 24 ಕ್ಯಾರೆಟ್ ಪರಿಶುದ್ಧತೆಯ 219 ಗ್ರಾಂ ಚಿನ್ನ ಪತ್ತೆಯಾಗಿದೆ. ಇದರ ಮೌಲ್ಯ ರೂ. 10,55,580 ಎಂದು ಅಂದಾಜಿಸಲಾಗಿದೆ. ಆರೋಪಿ ಹುಸೈನ್ ರಾಜಿ ಮೊಯಿದಿನ್ ಅಬೂಬಕ್ಕರ್ ನನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
The Customs officers at Mangaluru International Airport on Tuesday September 14, detected an attempt to smuggle gold by a passenger from Dubai. The accused passenger, Hussain Raazi Moideen Aboobaker (26) arrived by Air India Express Flight IX384. He hails from Kasaragod.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm