ಬ್ರೇಕಿಂಗ್ ನ್ಯೂಸ್
15-09-21 11:57 am Mangaluru Correspondent ಕರಾವಳಿ
ಮಂಗಳೂರು, ಸೆ.15: ನಿಫಾ ಸೋಂಕಿನ ಆತಂಕದಲ್ಲಿ ಮಂಗಳೂರಿನಲ್ಲಿ ಪರೀಕ್ಷೆಗೆ ಒಳಗಾಗಿದ್ದ ಕಾರವಾರ ಮೂಲದ ಯುವಕನ ವರದಿ ನೆಗೆಟಿವ್ ಬಂದಿದ್ದು, ಆತಂಕ ದೂರವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾಧಿಕಾರಿ ಡಾ. ಕಿಶೋರ್ ಕುಮಾರ್ ತಿಳಿಸಿದ್ದಾರೆ.

ಕಾರವಾರ ಮೂಲದ ಯುವಕ ಗೋವಾದಲ್ಲಿ ಆರ್ಟಿ ಪಿಸಿಆರ್ ಕಿಟ್ ತಯಾರಿಸುವ ಲ್ಯಾಬ್ಒಂದರಲ್ಲಿ ಮೈಕ್ರೋ ಬಯಾಲಜಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು. ಮೂರು ದಿನಗಳ ಹಿಂದೆ ಈ ವ್ಯಕ್ತಿಗೆ ಜ್ವರ, ಹೃದಯ ಬಡಿತದಲ್ಲಿ ಏರಿಳಿತ ಹಾಗೂ ತಲೆನೋವು ಕಂಡು ಬಂದ ಹಿನ್ನೆಲೆಯಲ್ಲಿ ನಿಫಾದ ಲಕ್ಷಣ ಇರಬಹುದು ಎಂಬ ಶಂಕೆಯಲ್ಲಿ ಕಾರವಾರದಲ್ಲಿ ಆಸ್ರತ್ರೆಗೆ ದಾಖಲಾಗಿದ್ದರು. ಬಳಿಕ ಅಲ್ಲಿಂದ ಮಣಿಪಾಲ ಆಸ್ಪತ್ರೆಗೆ ಬಂದು ನಂತರ ಮಂಗಳೂರಿಗೆ ಬಂದು ದಾಖಲಾಗಿದ್ದರು. ಮಂಗಳೂರಿನಲ್ಲಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ರಕ್ತ, ಗಂಟಲು ದ್ರವ ಹಾಗೂ ಯೂರಿನ್ ಮಾದರಿಯನ್ನು ತಪಾಸಣೆಗಾಗಿ ಪುಣೆಗೆ ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಇದೀಗ ವರದಿ ಬಂದಿದ್ದು, ಸೋಂಕಿನ ಆತಂಕ ದೂರವಾಗಿದೆ.

ಜ್ವರ, ತಲೆನೋವು ಹಿನ್ನೆಲೆಯಲ್ಲಿ ಸ್ವತಃ ನಿಫಾ ವೈರಸ್ ಸೋಂಕಿನ ಬಗ್ಗೆ ಆತಂಕಗೊಂಡು ಯುವಕ ಪರೀಕ್ಷೆಗೆ ಒಳಗಾಗಿದ್ದ. ಈ ಬಗ್ಗೆ ಜಿಲ್ಲಾಧಿಕಾರಿ ರಾಜೇಂದ್ರ ಕೂಡ ಯುವಕ ಗಾಬರಿಗೊಂಡಿದ್ದಾನೆ ಅಷ್ಟೇ. ಆತನಿಗೆ ಯಾವುದೇ ರೋಗ ಲಕ್ಷಣ ಇಲ್ಲವೆಂದು ಸ್ಪಷ್ಟನೆ ನೀಡಿದ್ದರು.
Read: ಮಂಗಳೂರಿನಲ್ಲಿ ನಿಫಾ ಆತಂಕ ; ಯುವಕನಿಗೆ ಸೋಂಕಿನ ಲಕ್ಷಣಗಳಿಲ್ಲ, ಭಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾನೆ ; ಜಿಲ್ಲಾಧಿಕಾರಿ
Mangalore Man with Nipah virus fear test reports turn negative. It is said that a Karwar-based microbiologist, who works in Goa, self-reported suspicion of being infected with Nipah virus. His sample was sent to National Institute of Virology, Pune on Monday. Result is awaited. He has been isolated.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 12:41 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಕಮೆಂಟ್ ; ಖುರಾನ...
28-03-26 07:21 pm
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm