ಬ್ರೇಕಿಂಗ್ ನ್ಯೂಸ್
15-09-21 06:24 pm Mangaluru Correspondent ಕರಾವಳಿ
ಮಂಗಳೂರು, ಸೆ.15 : ಇಂಜಿನ್ ಕೆಟ್ಟು ಹೋಗಿ ಸಮುದ್ರ ಮಧ್ಯೆ ಅಪಾಯಕ್ಕೀಡಾಗಿದ್ದ ಬೋಟ್ ಮತ್ತು ಅದರಲ್ಲಿದ್ದ 11 ಮಂದಿ ಮೀನುಗಾರರನ್ನು ಇಂಡಿಯನ್ ಕೋಸ್ಟ್ ಗಾರ್ಡ್ ಹಡಗಿನ ಮೂಲಕ ರಕ್ಷಣೆ ಮಾಡಲಾಗಿದೆ.
ಸಾಗರ್ ಸಾಮ್ರಾಟ್ ಎನ್ನುವ ಮೀನುಗಾರಿಕಾ ಬೋಟ್ ಮಲ್ಪೆ ಬಂದರಿನಿಂದ 35 ನಾಟಿಕಲ್ ಮೈಲು ದೂರದಲ್ಲಿ ಸಮುದ್ರ ಮಧ್ಯೆ ಅಪಾಯಕ್ಕೀಡಾಗಿತ್ತು. ಹೀಗಾಗಿ ನಿನ್ನೆ ಸಂಜೆ ತುರ್ತು ರಕ್ಷಣೆಗೆ ಕೋರಿ ಕೋಸ್ಟ್ ಗಾರ್ಡ್ ಪಡೆಗೆ ಮನವಿ ಮಾಡಲಾಗಿತ್ತು. ಮಂಗಳೂರಿನಿಂದ ಐಸಿಜಿ ಶಿಪ್ ರಾಜದೂತ್ ಮೂಲಕ ರಾತ್ರಿ 11 ಗಂಟೆ ಸುಮಾರಿಗೆ ಕೋಸ್ಟ್ ಗಾರ್ಡ್ ಪಡೆ ಸ್ಥಳಕ್ಕೆ ತೆರಳಿತ್ತು. ಆದರೆ ಭಾರೀ ಗಾಳಿಯ ಹೊಡೆತಕ್ಕೆ ಸಿಲುಕಿದ್ದರಿಂದ ಬೋಟ್ ಇಂಜಿನ್ ಬ್ಯಾಟರಿ ಕೆಟ್ಟಿದ್ದರಿಂದ ಅಪಾಯಕ್ಕೀಡಾಗಿದ್ದನ್ನು ಗಮನಿಸಿ, ರಕ್ಷಣೆಗೆ ಮುಂದಾಗಿತ್ತು.
ಆನಂತರ ಇಂದು ಮಧ್ಯಾಹ್ನ ಗಾಳಿಯ ರಭಸ ಕಡಿಮೆಯಾದ ಸಂದರ್ಭದಲ್ಲಿ ಮೀನುಗಾರಿಕಾ ಬೋಟನ್ನು ಮೀನುಗಾರರ ಸಹಿತ ದಡಕ್ಕೆ ಎಳೆತಂದಿದ್ದು, ಮಲ್ಪೆ ಬಂದರಿನ ಬಳಿ ಮೀನುಗಾರಿಕಾ ಇಲಾಖೆಯ ವಶಕ್ಕೆ ಒಪ್ಪಿಸಿದೆ. ಮೀನುಗಾರಿಕಾ ಇಲಾಖೆಯ ಕೋರಿಕೆಯ ಮೇರೆಗೆ ಕೋಸ್ಟ್ ಗಾರ್ಡ್ ಪಡೆ ಅರಬ್ಬೀ ಸಮುದ್ರದಲ್ಲಿ ಗಸ್ತು ಕಾರ್ಯಾಚರಣೆ ಮುಂದುವರಿಸಿದೆ.
The Indian Coast Guard (ICG) rescue 11 fishermen stranded at sea 35 nautical miles from coast due to strong winds and swell from fishing boat IFB ‘SAGAR SAMRAT’ REGD NO IND-KA-02-MM-4294. The rescue was carried off Malpe port.
23-04-25 10:49 pm
Bangalore Correspondent
Cm Siddaramaiah, Pahalgam Attack: ಉಗ್ರರ ದಾಳಿಯ...
23-04-25 08:04 pm
Karnataka, D K Shivakumar, Pahalgam: ಕಾಶ್ಮೀರ...
23-04-25 06:54 pm
Pahalgam Terror Attack, Bharath Bhushan: ಪಹಲ್...
23-04-25 02:51 pm
Harish Poonja, Speaker U T Khader: ಸ್ಪೀಕರ್ ಧರ...
23-04-25 01:06 pm
23-04-25 09:25 pm
HK News Desk
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್...
23-04-25 05:16 pm
Pahalgam terror attack Live: ಜಮ್ಮು ಕಾಶ್ಮೀರದಲ್...
22-04-25 10:33 pm
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
23-04-25 10:23 pm
Udupi Correspondent
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
ವಿನೂತನ ಒಳ ಮೀಸಲಾತಿ ನೀತಿ ಪ್ರಕಟಿಸಲು ಒತ್ತಾಯ ; ಬೀದ...
21-04-25 10:32 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm