ಬ್ರೇಕಿಂಗ್ ನ್ಯೂಸ್
16-09-21 12:26 pm Mangaluru Correspondent ಕರಾವಳಿ
ಮಂಗಳೂರು, ಸೆ.16: ಮೈಸೂರಿನ ನಂಜನಗೂಡಿನಲ್ಲಿ ದೇವಸ್ಥಾನ ಒಡೆದು ಹಾಕಿದ ಕ್ರಮವನ್ನು ಖಂಡಿಸಿ ಹಿಂದು ಸಂಘಟನೆ ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ನಗರದ ಮಲ್ಲಿಕಟ್ಟೆ ವೃತ್ತದಲ್ಲಿ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ಮೆರವಣಿಗೆ ನಡೆಸಿ, ಪ್ರತಿಭಟಿಸಿದ್ದಾರೆ. ಈ ವೇಳೆ, ಬಿಜೆಪಿ ಮತ್ತು ಬಿಜೆಪಿ ಸರಕಾರಕ್ಕೆ ಕಾರ್ಯಕರ್ತರು ಧಿಕ್ಕಾರ ಕೂಗಿದ್ದಾರೆ.
ಹಿಂದುಗಳ ಹೆಸರಲ್ಲಿ ಆಡಳಿತಕ್ಕೆ ಬಂದವರು ಹಿಂದು ವಿರೋಧಿಯಾಗಿ ನಡೆದುಕೊಂಡಿದ್ದಾರೆ. ದೇವಾಲಯ ಕೆಡವಿದವರಿಗೆ ತಕ್ಕ ಶಿಕ್ಷೆಯಾಗಲಿ ಎಂದು ಘೋಷಣೆ ಕೂಗಿದ್ದಾರೆ. ಈ ಕೂಡಲೇ ದೇಗುಲ ಒಡೆಯುವ ನಿರ್ಧಾರದಿಂದ ರಾಜ್ಯ ಸರಕಾರ ಹಿಂದಕ್ಕೆ ಸರಿಯಬೇಕು ಎಂದು ಆಗ್ರಹಿಸಿದ್ದಾರೆ.
ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು ಬಿಜೆಪಿಗೆ ಧಿಕ್ಕಾರ, ಬಿಜೆಪಿಗೆ ಧಿಕ್ಕಾರ ಎನ್ನುತ್ತಾ ಘೋಷಣೆ ಕೂಗಿದ್ದಾರೆ. ಬಿಜೆಪಿ ಕಾರ್ಯಕರ್ತರೇ ಪ್ರತಿಭಟನೆಯ ನೆಪದಲ್ಲಿ ತಮ್ಮದೇ ಪಕ್ಷ ಮತ್ತು ತಮ್ಮದೇ ಸರಕಾರಕ್ಕೆ ಧಿಕ್ಕಾರ ಕೂಗಿದ್ದು ವಿಶೇಷವಾಗಿತ್ತು. ಹನುಮಾನ್ ಚಾಲೀಸಾ ಮಂತ್ರಪಠಣವನ್ನು ಮಾಡಿ, ಬಳಿಕ ಪ್ರತಿಭಟನೆ ನಡೆಸಿದ್ದಾರೆ.
ದೇವಸ್ಥಾನ ಒಡೆದು ಹಾಕಿರುವ ಘಟನೆಯ ಹಿಂದೆ ಷಡ್ಯಂತ್ರವಿದೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು. ಯಾರು ತಪ್ಪಿತಸ್ಥರಿದ್ದಾರೆ, ಅಧಿಕಾರಿಗಳು ತಪ್ಪು ಮಾಡಿದ್ದರೆ ಅವರನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ವಿಶ್ವ ಹಿಂದು ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿದ್ದಾರೆ.
Video:
Demolition of Temples in Mysuru VHP and Bajarang Dal activits protest in Mangalore against BJP govt
23-04-25 10:49 pm
Bangalore Correspondent
Cm Siddaramaiah, Pahalgam Attack: ಉಗ್ರರ ದಾಳಿಯ...
23-04-25 08:04 pm
Karnataka, D K Shivakumar, Pahalgam: ಕಾಶ್ಮೀರ...
23-04-25 06:54 pm
Pahalgam Terror Attack, Bharath Bhushan: ಪಹಲ್...
23-04-25 02:51 pm
Harish Poonja, Speaker U T Khader: ಸ್ಪೀಕರ್ ಧರ...
23-04-25 01:06 pm
23-04-25 09:25 pm
HK News Desk
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್...
23-04-25 05:16 pm
Pahalgam terror attack Live: ಜಮ್ಮು ಕಾಶ್ಮೀರದಲ್...
22-04-25 10:33 pm
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
23-04-25 10:23 pm
Udupi Correspondent
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
ವಿನೂತನ ಒಳ ಮೀಸಲಾತಿ ನೀತಿ ಪ್ರಕಟಿಸಲು ಒತ್ತಾಯ ; ಬೀದ...
21-04-25 10:32 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm