ಬ್ರೇಕಿಂಗ್ ನ್ಯೂಸ್
19-09-21 02:39 pm Udupi Correspondent ಕರಾವಳಿ
ಕುಂದಾಪುರ, ಸೆ.19: ನಶೆಯಲ್ಲಿದ್ದ ಕಂಟೇನರ್ ಚಾಲಕ ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ಅಡ್ಡಾದಿಡ್ಡಿ ಚಲಿಸಿ ಆತಂಕ ಸೃಷ್ಟಿಸಿದ ಘಟನೆ ಕುಂದಾಪುರ ತಾಲೂಕಿನ ಹೆಮ್ಮಾಡಿ ಬಳಿ ನಡೆದಿದೆ.
ವೇಗ ತಡೆಗಾಗಿ ಹೆದ್ದಾರಿಗೆ ಇಡಲಾಗಿದ್ದ ಬ್ಯಾರಿಕೇಡ್ ಗೆ ಡಿಕ್ಕಿಯಾಗಿ ಅದನ್ನು ಬರೋಬ್ಬರಿ ನಾಲ್ಕು ಕಿ.ಮೀ. ಉದ್ದಕ್ಕೂ ಎಳೆದುಕೊಂಡು ಹೋಗಿದ್ದಾನೆ. ಈ ಬಗ್ಗೆ ಸ್ಥಳೀಯರು, ಆಟೋ ಚಾಲಕರು ಕಂಟೇನರ್ ಚಾಲಕನ ಗಮನಕ್ಕೆ ತಂದರೂ ಆತನಿಗೆ ಗೊತ್ತಾಗಿರಲಿಲ್ಲ.







ಮುಳ್ಳಿಕಟ್ಟೆ ಎಂಬಲ್ಲಿ ಹೆದ್ದಾರಿಗೆ ಅಡ್ಡಲಾಗಿ ವೇಗ ತಡೆಗಾಗಿ ಬ್ಯಾರಿಕೇಡ್ ಹಾಕಿದ್ದು ಅದನ್ನು ಎಳಕೊಂಡೇ ಸಾಗಿದ್ದಾನೆ. ಆನಂತರ, ಅರಾಟೆ ಸೇತುವೆಯ ತಡೆಗೋಡೆಗೂ ಡಿಕ್ಕಿಯಾಗಿ ಮುಂದೆ ಸಾಗಿದ್ದಾನೆ. ಕಂಟೈನರ್ ಅನ್ನು ನಿಲ್ಲಿಸಲು ಮುಳ್ಳಿಕಟ್ಟೆಯ ರಿಕ್ಷಾ ಚಾಲಕರು ಹರ ಸಾಹಸ ಮಾಡಿದ್ದಾರೆ. ಕೊನೆಗೆ ಕಂಟೈನರ್ ಮುಂದಿನ ಗಾಜಿಗೆ ಕಲ್ಲೆಸೆದು ಸ್ಥಳೀಯರು ಚಾಲಕನಿಗೆ ಲಾರಿ ನಿಲ್ಲಿಸಲು ಆಗ್ರಹಿಸಿದ್ದಾರೆ. ನಂತರ ಹೆಮ್ಮಾಡಿಯ WFK ಬಳಿ ಕಂಟೈನರನ್ನು ತಡೆದು ಸಾರ್ವಜನಿಕರೇ ಸೇರಿ ಚಾಲಕನನ್ನು ಲಾರಿಯಿಂದ ಇಳಿಸಿದ್ದಾರೆ.
ಚಾಲಕನನ್ನು ಬಳಿಕ ಸ್ಥಳೀಯರು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಚಾಲಕ ಗಾಂಜಾ ಅಥವಾ ಮದ್ಯ ಸೇವಿಸಿರುವ ಕುರಿತು ಶಂಕೆ ವ್ಯಕ್ತವಾಗಿದೆ. ಛತ್ತಿಸ್ ಗಢ ನೋಂದಣಿಯ ಕಂಟೈನರ್ ಆಗಿದ್ದು ಕುರುಚಲು ಹುಲ್ಲನ್ನು ಸಾಗಿಸುತ್ತಿದ್ದ. ಸ್ಥಳಕ್ಕೆ ಕುಂದಾಪುರ ಸಂಚಾರಿ ಪೊಲೀಸರ ಭೇಟಿ ನೀಡಿ, ವಾಹನ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
Video:
Kundapura Truck Driver creates havoc consuming alcohol traffic police risk life to stop truck.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm