ಬ್ರೇಕಿಂಗ್ ನ್ಯೂಸ್
19-09-21 02:39 pm Udupi Correspondent ಕರಾವಳಿ
ಕುಂದಾಪುರ, ಸೆ.19: ನಶೆಯಲ್ಲಿದ್ದ ಕಂಟೇನರ್ ಚಾಲಕ ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ಅಡ್ಡಾದಿಡ್ಡಿ ಚಲಿಸಿ ಆತಂಕ ಸೃಷ್ಟಿಸಿದ ಘಟನೆ ಕುಂದಾಪುರ ತಾಲೂಕಿನ ಹೆಮ್ಮಾಡಿ ಬಳಿ ನಡೆದಿದೆ.
ವೇಗ ತಡೆಗಾಗಿ ಹೆದ್ದಾರಿಗೆ ಇಡಲಾಗಿದ್ದ ಬ್ಯಾರಿಕೇಡ್ ಗೆ ಡಿಕ್ಕಿಯಾಗಿ ಅದನ್ನು ಬರೋಬ್ಬರಿ ನಾಲ್ಕು ಕಿ.ಮೀ. ಉದ್ದಕ್ಕೂ ಎಳೆದುಕೊಂಡು ಹೋಗಿದ್ದಾನೆ. ಈ ಬಗ್ಗೆ ಸ್ಥಳೀಯರು, ಆಟೋ ಚಾಲಕರು ಕಂಟೇನರ್ ಚಾಲಕನ ಗಮನಕ್ಕೆ ತಂದರೂ ಆತನಿಗೆ ಗೊತ್ತಾಗಿರಲಿಲ್ಲ.







ಮುಳ್ಳಿಕಟ್ಟೆ ಎಂಬಲ್ಲಿ ಹೆದ್ದಾರಿಗೆ ಅಡ್ಡಲಾಗಿ ವೇಗ ತಡೆಗಾಗಿ ಬ್ಯಾರಿಕೇಡ್ ಹಾಕಿದ್ದು ಅದನ್ನು ಎಳಕೊಂಡೇ ಸಾಗಿದ್ದಾನೆ. ಆನಂತರ, ಅರಾಟೆ ಸೇತುವೆಯ ತಡೆಗೋಡೆಗೂ ಡಿಕ್ಕಿಯಾಗಿ ಮುಂದೆ ಸಾಗಿದ್ದಾನೆ. ಕಂಟೈನರ್ ಅನ್ನು ನಿಲ್ಲಿಸಲು ಮುಳ್ಳಿಕಟ್ಟೆಯ ರಿಕ್ಷಾ ಚಾಲಕರು ಹರ ಸಾಹಸ ಮಾಡಿದ್ದಾರೆ. ಕೊನೆಗೆ ಕಂಟೈನರ್ ಮುಂದಿನ ಗಾಜಿಗೆ ಕಲ್ಲೆಸೆದು ಸ್ಥಳೀಯರು ಚಾಲಕನಿಗೆ ಲಾರಿ ನಿಲ್ಲಿಸಲು ಆಗ್ರಹಿಸಿದ್ದಾರೆ. ನಂತರ ಹೆಮ್ಮಾಡಿಯ WFK ಬಳಿ ಕಂಟೈನರನ್ನು ತಡೆದು ಸಾರ್ವಜನಿಕರೇ ಸೇರಿ ಚಾಲಕನನ್ನು ಲಾರಿಯಿಂದ ಇಳಿಸಿದ್ದಾರೆ.
ಚಾಲಕನನ್ನು ಬಳಿಕ ಸ್ಥಳೀಯರು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಚಾಲಕ ಗಾಂಜಾ ಅಥವಾ ಮದ್ಯ ಸೇವಿಸಿರುವ ಕುರಿತು ಶಂಕೆ ವ್ಯಕ್ತವಾಗಿದೆ. ಛತ್ತಿಸ್ ಗಢ ನೋಂದಣಿಯ ಕಂಟೈನರ್ ಆಗಿದ್ದು ಕುರುಚಲು ಹುಲ್ಲನ್ನು ಸಾಗಿಸುತ್ತಿದ್ದ. ಸ್ಥಳಕ್ಕೆ ಕುಂದಾಪುರ ಸಂಚಾರಿ ಪೊಲೀಸರ ಭೇಟಿ ನೀಡಿ, ವಾಹನ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
Video:
Kundapura Truck Driver creates havoc consuming alcohol traffic police risk life to stop truck.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am