ಬ್ರೇಕಿಂಗ್ ನ್ಯೂಸ್
19-09-21 02:39 pm Udupi Correspondent ಕರಾವಳಿ
ಕುಂದಾಪುರ, ಸೆ.19: ನಶೆಯಲ್ಲಿದ್ದ ಕಂಟೇನರ್ ಚಾಲಕ ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ಅಡ್ಡಾದಿಡ್ಡಿ ಚಲಿಸಿ ಆತಂಕ ಸೃಷ್ಟಿಸಿದ ಘಟನೆ ಕುಂದಾಪುರ ತಾಲೂಕಿನ ಹೆಮ್ಮಾಡಿ ಬಳಿ ನಡೆದಿದೆ.
ವೇಗ ತಡೆಗಾಗಿ ಹೆದ್ದಾರಿಗೆ ಇಡಲಾಗಿದ್ದ ಬ್ಯಾರಿಕೇಡ್ ಗೆ ಡಿಕ್ಕಿಯಾಗಿ ಅದನ್ನು ಬರೋಬ್ಬರಿ ನಾಲ್ಕು ಕಿ.ಮೀ. ಉದ್ದಕ್ಕೂ ಎಳೆದುಕೊಂಡು ಹೋಗಿದ್ದಾನೆ. ಈ ಬಗ್ಗೆ ಸ್ಥಳೀಯರು, ಆಟೋ ಚಾಲಕರು ಕಂಟೇನರ್ ಚಾಲಕನ ಗಮನಕ್ಕೆ ತಂದರೂ ಆತನಿಗೆ ಗೊತ್ತಾಗಿರಲಿಲ್ಲ.







ಮುಳ್ಳಿಕಟ್ಟೆ ಎಂಬಲ್ಲಿ ಹೆದ್ದಾರಿಗೆ ಅಡ್ಡಲಾಗಿ ವೇಗ ತಡೆಗಾಗಿ ಬ್ಯಾರಿಕೇಡ್ ಹಾಕಿದ್ದು ಅದನ್ನು ಎಳಕೊಂಡೇ ಸಾಗಿದ್ದಾನೆ. ಆನಂತರ, ಅರಾಟೆ ಸೇತುವೆಯ ತಡೆಗೋಡೆಗೂ ಡಿಕ್ಕಿಯಾಗಿ ಮುಂದೆ ಸಾಗಿದ್ದಾನೆ. ಕಂಟೈನರ್ ಅನ್ನು ನಿಲ್ಲಿಸಲು ಮುಳ್ಳಿಕಟ್ಟೆಯ ರಿಕ್ಷಾ ಚಾಲಕರು ಹರ ಸಾಹಸ ಮಾಡಿದ್ದಾರೆ. ಕೊನೆಗೆ ಕಂಟೈನರ್ ಮುಂದಿನ ಗಾಜಿಗೆ ಕಲ್ಲೆಸೆದು ಸ್ಥಳೀಯರು ಚಾಲಕನಿಗೆ ಲಾರಿ ನಿಲ್ಲಿಸಲು ಆಗ್ರಹಿಸಿದ್ದಾರೆ. ನಂತರ ಹೆಮ್ಮಾಡಿಯ WFK ಬಳಿ ಕಂಟೈನರನ್ನು ತಡೆದು ಸಾರ್ವಜನಿಕರೇ ಸೇರಿ ಚಾಲಕನನ್ನು ಲಾರಿಯಿಂದ ಇಳಿಸಿದ್ದಾರೆ.
ಚಾಲಕನನ್ನು ಬಳಿಕ ಸ್ಥಳೀಯರು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಚಾಲಕ ಗಾಂಜಾ ಅಥವಾ ಮದ್ಯ ಸೇವಿಸಿರುವ ಕುರಿತು ಶಂಕೆ ವ್ಯಕ್ತವಾಗಿದೆ. ಛತ್ತಿಸ್ ಗಢ ನೋಂದಣಿಯ ಕಂಟೈನರ್ ಆಗಿದ್ದು ಕುರುಚಲು ಹುಲ್ಲನ್ನು ಸಾಗಿಸುತ್ತಿದ್ದ. ಸ್ಥಳಕ್ಕೆ ಕುಂದಾಪುರ ಸಂಚಾರಿ ಪೊಲೀಸರ ಭೇಟಿ ನೀಡಿ, ವಾಹನ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
Video:
Kundapura Truck Driver creates havoc consuming alcohol traffic police risk life to stop truck.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm