ಬ್ರೇಕಿಂಗ್ ನ್ಯೂಸ್
09-09-20 09:17 pm Headline Karnataka News Network ಕರಾವಳಿ
ಮಂಗಳೂರು, ಸೆಪ್ಟಂಬರ್ 9: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಮತ್ತೆ 310 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 15,762 ಕ್ಕೆ ಏರಿಕೆಯಾಗಿದೆ.
ಇಂದು ಮಂಗಳೂರಿನಲ್ಲಿ 188, ಬಂಟ್ವಾಳದಲ್ಲಿ 27, ಪುತ್ತೂರಿನಲ್ಲಿ 25, ಸುಳ್ಯದಲ್ಲಿ 25, ಬೆಳ್ತಂಗಡಿಯಲ್ಲಿ 26 ಜನರಿಗೆ ಸೋಂಕು ದೃಢಪಟ್ಟಿದ್ದು ಇದನ್ನು ಹೊರತುಪಡಿಸಿ ಇತರೆ ಜಿಲ್ಲೆಯ 19 ಮಂದಿಗೆ ಪಾಸಿಟಿವ್ ಆಗಿದೆ.
ಇನ್ನು ಜಿಲ್ಲೆಯಲ್ಲಿ ಇಂದು 256 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 12242 ಕ್ಕೆ ಏರಿದೆ.
ಜಿಲ್ಲೆಯಲ್ಲಿ ಆರು ಮಂದಿ ಸೋಂಕಿತರು ಸಾವನ್ನಪ್ಪಿದ್ದು ಈ ಪೈಕಿ ಐವರು ಮಂಗಳೂರಿನವರಾದರೆ ಒಬ್ಬರು ಇತರೆ ಜಿಲ್ಲೆಯವರಾಗಿದ್ದಾರೆ. ಈವರೆಗೆ 418 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಇನ್ನು ಇಂದು ದೃಢಪಟ್ಟ 310 ಸೋಂಕಿತರ ಪೈಕಿ 201 ಮಂದಿಯಲ್ಲಿ ರೋಗದ ಗುಣಲಕ್ಷಣಗಳಿದ್ದು 109 ಮಂದಿಯಲ್ಲಿ ಕೊರೊನಾ ಸೋಂಕಿನ ಯಾವುದೇ ಲಕ್ಷಣಗಳಿಲ್ಲ. ಹಾಗೆಯೇ ಪ್ರಸ್ತುತ 3102 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm