ಬ್ರೇಕಿಂಗ್ ನ್ಯೂಸ್
29-09-21 12:11 pm Mangaluru Correspondent ಕರಾವಳಿ
ಮಂಗಳೂರು, ಸೆ.29: ಆರೆಸ್ಸೆಸ್ ತಾಲಿಬಾನ್ ಇದ್ದಂತೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯ ಒಬ್ಬ ಭಯೋತ್ಪಾದಕ ಇದ್ದಂತೆ ಎಂದು ಪರೋಕ್ಷವಾಗಿ ಕರಾವಳಿಯಲ್ಲಿ ನಡೆದಿರುವ ಕೊಲೆಗಳನ್ನು ಉಲ್ಲೇಖಿಸಿ, ಗಂಭೀರ ಆರೋಪ ಮಾಡಿದ್ದಾರೆ.

ಸಿದ್ದರಾಮಯ್ಯರೇ ಒಬ್ಬ ಭಯೋತ್ಪಾದಕ ಇದ್ದಂತೆ. ಕಾಂಗ್ರೆಸ್ ನಲ್ಲಿಯೇ ಅವರು ಅತಂತ್ರ ಸ್ಥಿತಿಯಲ್ಲಿದ್ದಾರೆ. ಹೀಗಾಗಿ ಅವರು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ತಾಲಿಬಾನ್ ರೀತಿಯ ಸಂಸ್ಕೃತಿ ಅವರದ್ದೇ. ಕಳೆದ ಬಾರಿ ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ರಾಜ್ಯದಲ್ಲಿ ಅತಿ ಹೆಚ್ಚು ಹತ್ಯೆಗಳು ನಡೆದಿದ್ದವು.
ದಕ್ಷಿಣ ಕನ್ನಡ ಜಿಲ್ಲೆ ಒಂದರಲ್ಲೇ ದೀಪಕ್ ರಾವ್, ಶರತ್ ಮಡಿವಾಳ, ಪ್ರಶಾಂತ ಪೂಜಾರಿ ಹೀಗೆ ಹಲವು ಹಿಂದು ಕಾರ್ಯಕರ್ತರ ಹತ್ಯೆಗಳು ನಡೆದಿದ್ದವು. ರಾಜ್ಯದಲ್ಲಿ ಒಟ್ಟು 24 ಮಂದಿ ಹಿಂದು ಸಂಘಟನೆಯ ಕಾರ್ಯಕರ್ತರನ್ನು ಕೊಲ್ಲಲಾಗಿತ್ತು. ಸಿದ್ದರಾಮಯ್ಯ ಆಡಳಿತದಲ್ಲಿದ್ದಾಗ ಅತಿ ಹೆಚ್ಚು ಹತ್ಯೆಗಳು ನಡೆದಿತ್ತು ಎನ್ನುವುದೇ ತಾಲಿಬಾನ್ ಸಂಸ್ಕೃತಿ. ಅವರಲ್ಲಿನ ತಾಲಿಬಾನ್ ಮನೋಭಾವವನ್ನು ಸೂಚಿಸುತ್ತದೆ. ಸಿದ್ದರಾಮಯ್ಯ ಅವರಿಗೆ ಈ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ ಎಂದು ಸಂಸದ ನಳಿನ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.
State bjp President Nalin Kumar Kateel slams Siddaramayya like a terrorist
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am