ಬ್ರೇಕಿಂಗ್ ನ್ಯೂಸ್
30-09-21 03:28 pm Mangaluru Correspondent ಕರಾವಳಿ
ಬಂಟ್ವಾಳ, ಸೆ.30: ತನ್ನ ಅನಾರೋಗ್ಯದಿಂದ ಬೇಸತ್ತ ವೃದ್ಧ ಮಹಿಳೆಯೊಬ್ಬರು ಮನೆಯಲ್ಲಿದ್ದ ಪೆಟ್ರೋಲ್ ಕುಡಿದು ಸಾವಿಗೆ ಶರಣಾದ ಘಟನೆ ಬಂಟ್ವಾಳ ತಾಲೂಕಿನ ಬಿಳಿಯೂರು ಗ್ರಾಮದಲ್ಲಿ ನಡೆದಿದೆ.
78 ವರ್ಷದ ಪದ್ಮಾವತಿ ಮೃತಪಟ್ಟ ಮಹಿಳೆ. ಅವರು ಮಗಳ ಗಂಡನ ಮನೆ, ಬಿಳಿಯೂರು ನಿವಾಸಿ ಉಮಾನಾಥ ಶೆಟ್ಟಿ ಎಂಬವರ ಮನೆಯಲ್ಲಿ ನಾಲ್ಕು ವರ್ಷಗಳಿಂದ ವಾಸವಿದ್ದರು. ಆದರೆ, ಅನಾರೋಗ್ಯದಿಂದಾಗಿ ಇನ್ನೊಬ್ಬರನ್ನು ಅವಲಂಬಿಸಿ, ಬದುಕುವ ಪರಿಸ್ಥಿತಿ ಬಂತಲ್ಲ ಎಂದು ಮನೆಯಲ್ಲಿ ಕೊರಗುತ್ತಿದ್ದರು. ಇದೇ ವಿಚಾರವನ್ನು ಹೇಳಿಕೊಂಡು ಬೇಸರ ಪಡುತ್ತಿದ್ದ ಪದ್ಮಾವತಿ ಸೆ.26ರಂದು ಮನೆಯಲ್ಲಿ ಹುಲ್ಲು ಕೊಯ್ಯುವ ಯಂತ್ರಕ್ಕಾಗಿ ತಂದಿಟ್ಟಿದ್ದ ಪೆಟ್ರೋಲನ್ನು ಕುಡಿದು ಅಸ್ವಸ್ಥಗೊಂಡಿದ್ದರು.
ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸೆ.29ರಂದು ಸಂಜೆ ಮಹಿಳೆ ಮೃತಪಟ್ಟಿದ್ದಾರೆ. ಈ ಬಗ್ಗೆ ಉಮಾನಾಥ ಶೆಟ್ಟಿ ನೀಡಿದ ದೂರಿನಂತೆ, ಉಪ್ಪಿನಂಗಡಿ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
Mangalore Woman depressed by health issues drinks petrol and ends life in Bantwal. The deceased has been identified as Padmavathi (78).
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am