ಬ್ರೇಕಿಂಗ್ ನ್ಯೂಸ್
30-09-21 03:28 pm Mangaluru Correspondent ಕರಾವಳಿ
ಬಂಟ್ವಾಳ, ಸೆ.30: ತನ್ನ ಅನಾರೋಗ್ಯದಿಂದ ಬೇಸತ್ತ ವೃದ್ಧ ಮಹಿಳೆಯೊಬ್ಬರು ಮನೆಯಲ್ಲಿದ್ದ ಪೆಟ್ರೋಲ್ ಕುಡಿದು ಸಾವಿಗೆ ಶರಣಾದ ಘಟನೆ ಬಂಟ್ವಾಳ ತಾಲೂಕಿನ ಬಿಳಿಯೂರು ಗ್ರಾಮದಲ್ಲಿ ನಡೆದಿದೆ.
78 ವರ್ಷದ ಪದ್ಮಾವತಿ ಮೃತಪಟ್ಟ ಮಹಿಳೆ. ಅವರು ಮಗಳ ಗಂಡನ ಮನೆ, ಬಿಳಿಯೂರು ನಿವಾಸಿ ಉಮಾನಾಥ ಶೆಟ್ಟಿ ಎಂಬವರ ಮನೆಯಲ್ಲಿ ನಾಲ್ಕು ವರ್ಷಗಳಿಂದ ವಾಸವಿದ್ದರು. ಆದರೆ, ಅನಾರೋಗ್ಯದಿಂದಾಗಿ ಇನ್ನೊಬ್ಬರನ್ನು ಅವಲಂಬಿಸಿ, ಬದುಕುವ ಪರಿಸ್ಥಿತಿ ಬಂತಲ್ಲ ಎಂದು ಮನೆಯಲ್ಲಿ ಕೊರಗುತ್ತಿದ್ದರು. ಇದೇ ವಿಚಾರವನ್ನು ಹೇಳಿಕೊಂಡು ಬೇಸರ ಪಡುತ್ತಿದ್ದ ಪದ್ಮಾವತಿ ಸೆ.26ರಂದು ಮನೆಯಲ್ಲಿ ಹುಲ್ಲು ಕೊಯ್ಯುವ ಯಂತ್ರಕ್ಕಾಗಿ ತಂದಿಟ್ಟಿದ್ದ ಪೆಟ್ರೋಲನ್ನು ಕುಡಿದು ಅಸ್ವಸ್ಥಗೊಂಡಿದ್ದರು.
ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸೆ.29ರಂದು ಸಂಜೆ ಮಹಿಳೆ ಮೃತಪಟ್ಟಿದ್ದಾರೆ. ಈ ಬಗ್ಗೆ ಉಮಾನಾಥ ಶೆಟ್ಟಿ ನೀಡಿದ ದೂರಿನಂತೆ, ಉಪ್ಪಿನಂಗಡಿ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
Mangalore Woman depressed by health issues drinks petrol and ends life in Bantwal. The deceased has been identified as Padmavathi (78).
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm