ಬ್ರೇಕಿಂಗ್ ನ್ಯೂಸ್
30-09-21 11:10 pm Mangaluru Correspondent ಕರಾವಳಿ
Photo credits : Representational Images
ಮಂಗಳೂರು, ಸೆ.30: ಟ್ರಾಫಿಕ್ ಡ್ರೈವ್ ಹಿನ್ನೆಲೆಯಲ್ಲಿ ಮಂಗಳೂರು ನಗರದಲ್ಲಿ ಇಂದು ಇನ್ಶೂರೆನ್ಸ್ ಇಲ್ಲದ ವಾಹನಗಳ ತಪಾಸಣೆ ನಡೆದಿದ್ದು ನೂರಕ್ಕೂ ಹೆಚ್ಚು ವಾಹನಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ.
ಇನ್ಶೂರೆನ್ಸ್ ಇಲ್ಲದ ವಾಹನಗಳನ್ನು ವಿವಿಧೆಡೆ ಪೊಲೀಸರು ತಪಾಸಣೆ ನಡೆಸಿದ್ದು ದಂಡ ವಿಧಿಸಿದ್ದಾರೆ. ಸ್ಥಳದಲ್ಲಿ ದಂಡ ಕಟ್ಟದ ವಾಹನಗಳನ್ನು ಸೀಜ್ ಮಾಡಲಾಗಿದೆ ಎಂದು ನಗರ ಟ್ರಾಫಿಕ್ ಎಸಿಪಿ ನಟರಾಜ್ ತಿಳಿಸಿದ್ದಾರೆ. ಆದರೆ, ಇನ್ಶುರೆನ್ಸ್ ಇಲ್ಲದ ವಾಹನಗಳು ಕಡಿಮೆ ಇದ್ದವು. ಹಾಗಾಗಿ ನಿನ್ನೆಗಿಂತ ಕೇಸುಗಳು ಇಂದು ಕಡಿಮೆಯಾಗಿವೆ ಎಂದಿದ್ದಾರೆ.

ಶುಕ್ರವಾರ ಹಳೆ ಪ್ರಕರಣಗಳನ್ನು ಪತ್ತೆ ಮಾಡಿ, ಪೊಲೀಸರು ದಂಡ ಸಂಗ್ರಹಿಸಲಿದ್ದಾರೆ. ಸಿಸಿಟಿವಿಯಲ್ಲಿ ಆಧರಿಸಿ, ಹೆಲ್ಮೆಟ್ ರಹಿತ ಪ್ರಯಾಣಕ್ಕೆ ಪೊಲೀಸರು ದಂಡ ವಿಧಿಸಿ ನೋಟೀಸು ಕಳಿಸಿದ್ದೂ ಅದನ್ನು ಕಟ್ಟಿರದಿದ್ದರೆ ಪತ್ತೆ ಮಾಡಿ ದಂಡವನ್ನು ಸಂಗ್ರಹ ಮಾಡಲಿದ್ದಾರೆ. ಅದಕ್ಕಾಗಿ ಎಎಸ್ಐ ಮೇಲ್ಪಟ್ಟ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗುವುದು ಎಂದು ಎಸಿಪಿ ನಟರಾಜ್ ತಿಳಿಸಿದ್ದಾರೆ.
ಸೆ.27ರಿಂದ ಅ.2ರ ವರೆಗೆ ವಾರ ಪೂರ್ತಿ ಟ್ರಾಫಿಕ್ ಡ್ರೈವ್ ; ಸಾರ್ವಜನಿಕರೇ ಎಚ್ಚರ, ದಂಡ ಪೀಕಿಸಲಿದ್ದಾರೆ ಪೊಲೀಸರು !
ಮಂಗಳೂರಿನಲ್ಲಿ ಸ್ಪೆಷಲ್ ಟ್ರಾಫಿಕ್ ಡ್ರೈವ್ ; ಒಂದೇ ದಿನ 550 ಕೇಸು, ಬರೋಬ್ಬರಿ 2.75 ಲಕ್ಷ ಕಲೆಕ್ಷನ್ !
ಹೆಲ್ಮೆಟ್ ರಹಿತ ಪ್ರಯಾಣ ; ಪೊಲೀಸರಿಂದ ಒಂದೇ ದಿನ 728 ಕೇಸ್, 3.64 ಲಕ್ಷ ದಂಡ ಸಂಗ್ರಹ
Mangalore Traffic drive hundreds of vehicles seized for lapse of insurance.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm