ಬ್ರೇಕಿಂಗ್ ನ್ಯೂಸ್
01-10-21 02:23 pm Udupi Correspondent ಕರಾವಳಿ
ಕುಂದಾಪುರ, ಅ.1: ಗೋಹತ್ಯೆ ಮಾಡುವ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಗಂಗೊಳ್ಳಿ ಪರಿಸರದಲ್ಲಿ ಹಿಂದು ಸಂಘಟನೆಯ ಕಾರ್ಯಕರ್ತರ ಆಕ್ರೋಶ ಎದ್ದಿದ್ದು ಗಂಗೊಳ್ಳಿಯಲ್ಲಿ ಬಂದ್ ನಡೆಸಲಾಗಿದ್ದು ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.
ವಿಡಿಯೋ ಖಂಡಿಸಿ, ಅದನ್ನು ಮಾಡಿರುವ ವ್ಯಕ್ತಿಗಳನ್ನು ಬಂಧಿಸಲು ಆಗ್ರಹಿಸಿ ಹಿಂದೂ ಜಾಗರಣ ವೇದಿಕೆಯಿಂದ ಗಂಗೊಳ್ಳಿ ಬಂದ್ ನಡೆಸಲು ಕರೆ ಕೊಡಲಾಗಿತ್ತು. ಅದರಂತೆ, ಬಂದ್ ಗೆ ಭಾರೀ ಬೆಂಬಲ ವ್ಯಕ್ತವಾಗಿದ್ದು, ಅಂಗಡಿ ಮುಂಗಟ್ಟು ಬಂದ್ ಮಾಡಿ ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.






ಮೀನುಗಾರಿಕಾ ಬಂದರಿನಿಂದ ಹೊರಟ 5000ಕ್ಕೂ ಅಧಿಕ ಹಿಂದು ಸಂಘಟನೆಯ ಕಾರ್ಯಕರ್ತರು, ಮಹಿಳೆಯರು ಗಂಗೊಳ್ಳಿಯ ಪ್ರಮುಖ ಬೀದಿಗಳಲ್ಲಿ ಸಾಗುತ್ತಾ ಗೋ ಹಂತಕರ ವಿರುದ್ಧ ಘೋಷಣೆ ಕೂಗಿದ್ದಾರೆ. ಗಂಗೊಳ್ಳಿಯಲ್ಲಿ ಕಾರ್ಯಾಚರಿಸುವ ಅಕ್ರಮ ಮಸೀದಿ ಮತ್ತು ಕಸಾಯಿಖಾನೆಗಳನ್ನು ಕೂಡಲೇ ಮುಚ್ಚಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ರಸ್ತೆಯುದ್ದಕ್ಕೂ ಜನರು ಘೋಷಣೆ ಕೂಗುತ್ತಾ ಸಾಗಿದ್ದು ಪೊಲೀಸರ ಬಂದೋಬಸ್ತ್ ನಡುವೆಯೇ ಶಾಂತಿಯುತ ಪ್ರತಿಭಟನೆ ನಡೆಸಲಾಗಿದೆ. ಎರಡು ದಿನಗಳ ಹಿಂದೆ, ಗಂಗೊಳ್ಳಿಯಲ್ಲಿ ಗೋವನ್ನು ವಧೆ ಮಾಡುವ ವಿಡಿಯೋ ವೈರಲ್ ಮಾಡಲಾಗಿತ್ತು. ಉದ್ದೇಶಪೂರ್ವಕ ಈ ರೀತಿ ವಿಡಿಯೋ ಮಾಡಿ, ಹಿಂದುಗಳ ಭಾವನೆಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸಲಾಗಿತ್ತು.
Video:
Kundapura Hindu activists join in large number over slaughtering of cow made live, demand arrest of those who made it live
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am