ಬ್ರೇಕಿಂಗ್ ನ್ಯೂಸ್
02-10-21 12:10 pm Mangaluru Correspondent ಕರಾವಳಿ
ಪುತ್ತೂರು, ಅ.2 : ರೇಬಿಸ್ ವೈರಸ್ ಸೋಂಕು ತಗುಲಿದ ಶಂಕೆಗೊಳಗಾಗಿದ್ದ ವಿದ್ಯಾರ್ಥಿನಿಯೊಬ್ಬಳು ಆಸ್ಪತ್ರೆಯಲ್ಲಿ ಸಾವನಪ್ಪಿದ ಘಟನೆ ಕಡಬ ಬಳಿಯ ಆಲಂಕಾರಿನಲ್ಲಿ ನಡೆದಿದೆ.
ಆಲಂಕಾರು ಗ್ರಾಮದ ಕೆದಿಲ ನಿವಾಸಿ ವರ್ಗಿಸ್ ಎಂಬವರ ಪುತ್ರಿ ವಿನ್ಸಿ ಸಾರಮ್ಮ(17) ಮೃತ ವಿದ್ಯಾರ್ಥಿನಿ. ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿನಿಯಾಗಿದ್ದ ಈಕೆಗೆ ಗುರುವಾರ ಬೆಳಗ್ಗೆ ತೀವ್ರ ತಲೆನೋವು ಕಾಣಿಸಿಕೊಂಡಿತ್ತು. ಬಳಿಕ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿತ್ತು. ಸಂಜೆ ವೇಳೆ ತಲೆನೋವು, ಮೈಕೈ ನೋವು ಉಲ್ಬಣಗೊಂಡಿದ್ದು ಪುತ್ತೂರು ಖಾಸಗಿ ಆಸ್ಪತ್ರೆಗೆ ಸೇರಿಸಿ, ಅಲ್ಲಿಂದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ವಿನ್ನಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಸುಮಾರು 4 ತಿಂಗಳ ಹಿಂದೆ ಆಲಂಕಾರು ಪೇಟೆ ಸೇರಿದಂತೆ ಮೃತಳ ಮನೆಯ ಸುತ್ತಮುತ್ತ ಹುಚ್ಚು ನಾಯಿ ಕಾಣಿಸಿಕೊಂಡಿದ್ದು, ಈ ವೇಳೆ ಅಲಂಕಾರು ಪೇಟೆಯಲ್ಲಿರುವ ಬೀದಿನಾಯಿ ಸೇರಿದಂತೆ ಇಬ್ಬರ ಮೇಲೆ ದಾಳಿ ನಡೆಸಿತ್ತು. ಮೃತಳ ಮನೆಯ ನಾಯಿಯು ಕೆಲವು ದಿನಗಳ ಹಿಂದೆ ರೇಬಿಸ್ಗೆ ಒಳಗಾಗಿ ಸಾವನ್ನಪ್ಪಿತ್ತು. ಮನೆ ನಾಯಿಯಿಂದ ವೈರಸ್ ವಿದ್ಯಾರ್ಥಿನಿಗೂ ತಗಲಿರಬಹುದೆಂದು ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಹೆಚ್ಚಿನ ಪರೀಕ್ಷೆ ನಡೆಸುತ್ತಿರುವುದಾಗಿ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ವಿದ್ಯಾರ್ಥಿನಿ ಸಾವಿನ ಹಿನ್ನೆಲೆಯಲ್ಲಿ ಸ್ಥಳೀಯರಲ್ಲಿ ಆತಂಕ ವ್ಯಕ್ತವಾಗಿದೆ.
Puttur 17 year old girl dies after Dog bite rabies suspected. The deceased has been identified as Vincy Saramma. She was a PU student at a private college.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am