ಬ್ರೇಕಿಂಗ್ ನ್ಯೂಸ್
02-10-21 10:16 pm Mangaluru Correspondent ಕರಾವಳಿ
ಮಂಗಳೂರು, ಅ.2: ಪಣಂಬೂರು ಬೀಚ್ ಗೆ ಆಗಮಿಸಿದ್ದ ಬೆಂಗಳೂರು ಮೂಲದ ಇಬ್ಬರು ಯುವಕರು ಸಮುದ್ರದ ಅಲೆಗಳಿಗೆ ಸಿಲುಕಿ ಅಪಾಯಕ್ಕೀಡಾಗಿದ್ದು ತೀರದಲ್ಲಿದ್ದ ಲೈಫ್ ಗಾರ್ಡ್ ಸಿಬಂದಿ ರಕ್ಷಣೆ ಮಾಡಿದ್ದಾರೆ.
ಯುವಕರಿಬ್ಬರು ಸಮುದ್ರದ ಅಲೆಯಲ್ಲಿ ಸಿಲುಕಿ, ಸುಮಾರು 45 ನಿಮಿಷಗಳ ಕಾಲ ನೀರಿನೊಂದಿಗೆ ಹೋರಾಡಿದ್ದಾರೆ. ಲೈಫ್ ಗಾರ್ಡ್ ಸಿಬಂದಿ ಅಪಾಯ ಲೆಕ್ಕಿಸದೆ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು ಇಬ್ಬರನ್ನೂ ರಕ್ಷಿಸಿ ದಡಕ್ಕೆ ತಂದಿದ್ದಾರೆ.


ರಕ್ಷಣೆಗೊಳಗಾದ ಯುವಕರನ್ನು ಬೆಂಗಳೂರಿನ ಮತ್ತಿಕೆರೆಯ ನಿವಾಸಿಗಳಾದ ಪ್ರಸಾದ್ (20) ಮತ್ತು ರಕ್ಷಿತ್ (20) ಎಂದು ಗುರುತಿಸಲಾಗಿದೆ. ಕುಟುಂಬಸ್ಥರ ಜೊತೆಗೆ ಪ್ರವಾಸ ಬಂದಿದ್ದ ವೇಳೆ ಸಮುದ್ರಕ್ಕಿಳಿದು ನೀರಾಟಕ್ಕಿಳಿದಿದ್ದರು. ಈ ವೇಳೆ, ಬೃಹತ್ ಗಾತ್ರದ ಅಲೆಯಲ್ಲಿ ಇಬ್ಬರು ಕೂಡ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದರು.
Two youths rescued after being drifting away from the sea at Panambur in Mangalore.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am