ಬ್ರೇಕಿಂಗ್ ನ್ಯೂಸ್
02-10-21 10:16 pm Mangaluru Correspondent ಕರಾವಳಿ
ಮಂಗಳೂರು, ಅ.2: ಪಣಂಬೂರು ಬೀಚ್ ಗೆ ಆಗಮಿಸಿದ್ದ ಬೆಂಗಳೂರು ಮೂಲದ ಇಬ್ಬರು ಯುವಕರು ಸಮುದ್ರದ ಅಲೆಗಳಿಗೆ ಸಿಲುಕಿ ಅಪಾಯಕ್ಕೀಡಾಗಿದ್ದು ತೀರದಲ್ಲಿದ್ದ ಲೈಫ್ ಗಾರ್ಡ್ ಸಿಬಂದಿ ರಕ್ಷಣೆ ಮಾಡಿದ್ದಾರೆ.
ಯುವಕರಿಬ್ಬರು ಸಮುದ್ರದ ಅಲೆಯಲ್ಲಿ ಸಿಲುಕಿ, ಸುಮಾರು 45 ನಿಮಿಷಗಳ ಕಾಲ ನೀರಿನೊಂದಿಗೆ ಹೋರಾಡಿದ್ದಾರೆ. ಲೈಫ್ ಗಾರ್ಡ್ ಸಿಬಂದಿ ಅಪಾಯ ಲೆಕ್ಕಿಸದೆ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು ಇಬ್ಬರನ್ನೂ ರಕ್ಷಿಸಿ ದಡಕ್ಕೆ ತಂದಿದ್ದಾರೆ.


ರಕ್ಷಣೆಗೊಳಗಾದ ಯುವಕರನ್ನು ಬೆಂಗಳೂರಿನ ಮತ್ತಿಕೆರೆಯ ನಿವಾಸಿಗಳಾದ ಪ್ರಸಾದ್ (20) ಮತ್ತು ರಕ್ಷಿತ್ (20) ಎಂದು ಗುರುತಿಸಲಾಗಿದೆ. ಕುಟುಂಬಸ್ಥರ ಜೊತೆಗೆ ಪ್ರವಾಸ ಬಂದಿದ್ದ ವೇಳೆ ಸಮುದ್ರಕ್ಕಿಳಿದು ನೀರಾಟಕ್ಕಿಳಿದಿದ್ದರು. ಈ ವೇಳೆ, ಬೃಹತ್ ಗಾತ್ರದ ಅಲೆಯಲ್ಲಿ ಇಬ್ಬರು ಕೂಡ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದರು.
Two youths rescued after being drifting away from the sea at Panambur in Mangalore.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm