ಬ್ರೇಕಿಂಗ್ ನ್ಯೂಸ್
02-10-21 10:16 pm Mangaluru Correspondent ಕರಾವಳಿ
ಮಂಗಳೂರು, ಅ.2: ಪಣಂಬೂರು ಬೀಚ್ ಗೆ ಆಗಮಿಸಿದ್ದ ಬೆಂಗಳೂರು ಮೂಲದ ಇಬ್ಬರು ಯುವಕರು ಸಮುದ್ರದ ಅಲೆಗಳಿಗೆ ಸಿಲುಕಿ ಅಪಾಯಕ್ಕೀಡಾಗಿದ್ದು ತೀರದಲ್ಲಿದ್ದ ಲೈಫ್ ಗಾರ್ಡ್ ಸಿಬಂದಿ ರಕ್ಷಣೆ ಮಾಡಿದ್ದಾರೆ.
ಯುವಕರಿಬ್ಬರು ಸಮುದ್ರದ ಅಲೆಯಲ್ಲಿ ಸಿಲುಕಿ, ಸುಮಾರು 45 ನಿಮಿಷಗಳ ಕಾಲ ನೀರಿನೊಂದಿಗೆ ಹೋರಾಡಿದ್ದಾರೆ. ಲೈಫ್ ಗಾರ್ಡ್ ಸಿಬಂದಿ ಅಪಾಯ ಲೆಕ್ಕಿಸದೆ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು ಇಬ್ಬರನ್ನೂ ರಕ್ಷಿಸಿ ದಡಕ್ಕೆ ತಂದಿದ್ದಾರೆ.
ರಕ್ಷಣೆಗೊಳಗಾದ ಯುವಕರನ್ನು ಬೆಂಗಳೂರಿನ ಮತ್ತಿಕೆರೆಯ ನಿವಾಸಿಗಳಾದ ಪ್ರಸಾದ್ (20) ಮತ್ತು ರಕ್ಷಿತ್ (20) ಎಂದು ಗುರುತಿಸಲಾಗಿದೆ. ಕುಟುಂಬಸ್ಥರ ಜೊತೆಗೆ ಪ್ರವಾಸ ಬಂದಿದ್ದ ವೇಳೆ ಸಮುದ್ರಕ್ಕಿಳಿದು ನೀರಾಟಕ್ಕಿಳಿದಿದ್ದರು. ಈ ವೇಳೆ, ಬೃಹತ್ ಗಾತ್ರದ ಅಲೆಯಲ್ಲಿ ಇಬ್ಬರು ಕೂಡ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದರು.
Two youths rescued after being drifting away from the sea at Panambur in Mangalore.
24-04-25 04:56 pm
HK News Desk
CM Siddaramaiah, DK Shivakumar, Threat Mail:...
23-04-25 10:49 pm
Cm Siddaramaiah, Pahalgam Attack: ಉಗ್ರರ ದಾಳಿಯ...
23-04-25 08:04 pm
Karnataka, D K Shivakumar, Pahalgam: ಕಾಶ್ಮೀರ...
23-04-25 06:54 pm
Pahalgam Terror Attack, Bharath Bhushan: ಪಹಲ್...
23-04-25 02:51 pm
24-04-25 04:59 pm
HK News Desk
Pahalgam terror attack: ಉಗ್ರರು ಕನಸಿನಲ್ಲೂ ಊಹಿಸ...
24-04-25 04:21 pm
Robert Vadra, Pahalgam terror attack: ಸರ್ಕಾರ...
24-04-25 01:58 pm
India Pak News: ಭಾರತ- ಪಾಕ್ ಸಂಬಂಧಕ್ಕೆ ಬ್ರೇಕ್ ;...
24-04-25 12:46 pm
Pahalgam terror attack, Pakistani terrorists:...
23-04-25 09:25 pm
23-04-25 10:23 pm
Udupi Correspondent
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
ವಿನೂತನ ಒಳ ಮೀಸಲಾತಿ ನೀತಿ ಪ್ರಕಟಿಸಲು ಒತ್ತಾಯ ; ಬೀದ...
21-04-25 10:32 pm
24-04-25 12:58 pm
Mangaluru Correspondent
Ullal Gang Rape, Mangalore, Police: ಗ್ಯಾಂಗ್ ರ...
23-04-25 01:03 pm
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm