ಬ್ರೇಕಿಂಗ್ ನ್ಯೂಸ್
05-10-21 02:29 pm Mangaluru Correspondent ಕರಾವಳಿ
ಮಂಗಳೂರು, ಅ.5: ಅತಿ ವೇಗದಿಂದ ಬೈಕ್ ಚಲಾಯಿಸುತ್ತಿದ್ದ ಯುವಕನಿಗೆ ಮೀನಿನ ಲಾರಿ ಡಿಕ್ಕಿಯಾಗಿ ಆತ ಸ್ಥಳದಲ್ಲೇ ಸಾವು ಕಂಡ ಘಟನೆ ನಗರದ ಜಪ್ಪಿನಮೊಗರು ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ನಡೆದಿದೆ.
ಉರ್ವಾ ಸ್ಟೋರ್ ನಿವಾಸಿ ನವೀನ್ ಕುಮಾರ್ (20) ಮೃತ ಯುವಕ. ಒಂದು ತಿಂಗಳ ಹಿಂದಷ್ಟೇ ಯಮಾಹ ಎಂಟಿ 15 ಹೆಸರಿನ ಹೊಸ ಮಾದರಿಯ ಬೈಕನ್ನು ಖರೀದಿಸಿದ್ದ ನವೀನ್ ಕುಮಾರ್ ನೇತ್ರಾವತಿ ಸೇತುವೆಯ ಕಡೆಯಿಂದ ಎಕ್ಕೂರು ಕಡೆಗೆ ಬರುತ್ತಿದ್ದ. ಈ ವೇಳೆ, ತಲಪಾಡಿ ಕಡೆಯಿಂದ ಉಡುಪಿಯತ್ತ ತೆರಳುತ್ತಿದ್ದ ಮೀನಿನ ಲಾರಿ ಡಿಕ್ಕಿಯಾಗಿದ್ದು, ಬೈಕಿನಲ್ಲಿ ಸಾಗುತ್ತಿದ್ದ ನವೀನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.


ಉರ್ವಾ ಸ್ಟೋರ್ ನಿವಾಸಿಯಾಗಿರುವ ನವೀನ್ ಹೆತ್ತವರಿಗೆ ಒಬ್ಬನೇ ಮಗ ಎನ್ನಲಾಗಿದೆ. ತಮಿಳುನಾಡು ಮೂಲದ ಹೆತ್ತವರು ದತ್ತು ಪಡೆದು ಸಾಕಿದ್ದು, ಇದೀಗ ಬೈಕ್ ಹುಚ್ಚಿನಲ್ಲಿ ಸಾವು ಕಾಣುವಂತಾಗಿದೆ. ಒಂದೂವರೆ ವರ್ಷದ ಹಿಂದೆ ನವೀನ್ ಕುಮಾರ್ ಚಲಾಯಿಸುತ್ತಿದ್ದ ಬೈಕ್ ಲಾಲ್ ಬಾಗ್ ನಲ್ಲಿ ಒಬ್ಬ ಮಹಿಳೆಗೆ ಡಿಕ್ಕಿಯಾಗಿತ್ತು. ಅಪಘಾತದಲ್ಲಿ ಮಹಿಳೆ ಸಾವು ಕಂಡಿದ್ದು ಈತನ ಮೇಲೆ ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Mangalore Accident Fish Truck rams on Two wheeler Youth dies on spot at Urwa.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm