ಬ್ರೇಕಿಂಗ್ ನ್ಯೂಸ್
05-10-21 02:29 pm Mangaluru Correspondent ಕರಾವಳಿ
ಮಂಗಳೂರು, ಅ.5: ಅತಿ ವೇಗದಿಂದ ಬೈಕ್ ಚಲಾಯಿಸುತ್ತಿದ್ದ ಯುವಕನಿಗೆ ಮೀನಿನ ಲಾರಿ ಡಿಕ್ಕಿಯಾಗಿ ಆತ ಸ್ಥಳದಲ್ಲೇ ಸಾವು ಕಂಡ ಘಟನೆ ನಗರದ ಜಪ್ಪಿನಮೊಗರು ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ನಡೆದಿದೆ.
ಉರ್ವಾ ಸ್ಟೋರ್ ನಿವಾಸಿ ನವೀನ್ ಕುಮಾರ್ (20) ಮೃತ ಯುವಕ. ಒಂದು ತಿಂಗಳ ಹಿಂದಷ್ಟೇ ಯಮಾಹ ಎಂಟಿ 15 ಹೆಸರಿನ ಹೊಸ ಮಾದರಿಯ ಬೈಕನ್ನು ಖರೀದಿಸಿದ್ದ ನವೀನ್ ಕುಮಾರ್ ನೇತ್ರಾವತಿ ಸೇತುವೆಯ ಕಡೆಯಿಂದ ಎಕ್ಕೂರು ಕಡೆಗೆ ಬರುತ್ತಿದ್ದ. ಈ ವೇಳೆ, ತಲಪಾಡಿ ಕಡೆಯಿಂದ ಉಡುಪಿಯತ್ತ ತೆರಳುತ್ತಿದ್ದ ಮೀನಿನ ಲಾರಿ ಡಿಕ್ಕಿಯಾಗಿದ್ದು, ಬೈಕಿನಲ್ಲಿ ಸಾಗುತ್ತಿದ್ದ ನವೀನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.


ಉರ್ವಾ ಸ್ಟೋರ್ ನಿವಾಸಿಯಾಗಿರುವ ನವೀನ್ ಹೆತ್ತವರಿಗೆ ಒಬ್ಬನೇ ಮಗ ಎನ್ನಲಾಗಿದೆ. ತಮಿಳುನಾಡು ಮೂಲದ ಹೆತ್ತವರು ದತ್ತು ಪಡೆದು ಸಾಕಿದ್ದು, ಇದೀಗ ಬೈಕ್ ಹುಚ್ಚಿನಲ್ಲಿ ಸಾವು ಕಾಣುವಂತಾಗಿದೆ. ಒಂದೂವರೆ ವರ್ಷದ ಹಿಂದೆ ನವೀನ್ ಕುಮಾರ್ ಚಲಾಯಿಸುತ್ತಿದ್ದ ಬೈಕ್ ಲಾಲ್ ಬಾಗ್ ನಲ್ಲಿ ಒಬ್ಬ ಮಹಿಳೆಗೆ ಡಿಕ್ಕಿಯಾಗಿತ್ತು. ಅಪಘಾತದಲ್ಲಿ ಮಹಿಳೆ ಸಾವು ಕಂಡಿದ್ದು ಈತನ ಮೇಲೆ ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Mangalore Accident Fish Truck rams on Two wheeler Youth dies on spot at Urwa.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 12:41 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಕಮೆಂಟ್ ; ಖುರಾನ...
28-03-26 07:21 pm
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm