ಬ್ರೇಕಿಂಗ್ ನ್ಯೂಸ್
06-10-21 10:57 am Mangaluru Correspondent ಕರಾವಳಿ
ಮಂಗಳೂರು, ಅ.6: ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ನಗರದ ಕಾಲೇಜು ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕಣ್ಣೂರು ಜಿಲ್ಲೆಯ ಚೆರುಪ್ಪುಳ ನಿವಾಸಿ ನೀನಾ (21) ಮೃತ ವಿದ್ಯಾರ್ಥಿನಿ. ಕೊಲಾಸೋ ನರ್ಸಿಂಗ್ ಕಾಲೇಜಿನ ಮೊದಲ ವರ್ಷದ ವಿದ್ಯಾರ್ಥಿನಿಯಾಗಿದ್ದ ನೀನಾ ಹಾಸ್ಟೆಲ್ ನಲ್ಲಿ ಉಳಿದುಕೊಂಡಿದ್ದಳು. ಮಂಗಳವಾರ ಸಂಜೆ ಹಾಸ್ಟೆಲ್ ಕೊಠಡಿಯ ಬಾತ್ ರೂಮಿನಲ್ಲಿ ಈಕೆ ನೇಣು ಬಿಗಿದುಕೊಂಡಿದ್ದಾಳೆ. ನೇಣು ಹಾಕಿದ್ದನ್ನು ನೋಡಿದ ಜೊತೆಗಿದ್ದ ಇನ್ನೊಬ್ಬ ಹುಡುಗಿ ಆಘಾತಗೊಂಡು ಪ್ರಜ್ಞೆ ತಪ್ಪಿ ಬಿದ್ದಿದ್ದಳು. ಕೂಡಲೇ ಅಲ್ಲಿನ ಸಿಬಂದಿ ನೇಣು ಕುಣಿಕೆಯಿಂದ ತೆಗೆದು ನೀನಾ ಮತ್ತು ಪ್ರಜ್ಞೆ ಕಳಕೊಂಡಿದ್ದ ಇನ್ನೊಬ್ಬ ಹುಡುಗಿಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ನೀನಾ ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಆತ್ಮಹತ್ಯೆಗೆ ಹಾಸ್ಟೆಲ್ ನಲ್ಲಿ ನೀಡುತ್ತಿದ್ದ ಮಾನಸಿಕ ಕಿರುಕುಳವೇ ಕಾರಣ ಎಂದು ಇತರ ವಿದ್ಯಾರ್ಥಿಗಳು ದೂರಿದ್ದಾರೆ. ಮನೆಯವರ ಜೊತೆ ಮಾತನಾಡುವುದಕ್ಕೆ, ಮೊಬೈಲ್ ಬಳಕೆ ಮಾಡುವುದಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಕಾಲೇಜು ಆಡಳಿತಕ್ಕೆ ಕೇರಳದಿಂದ ವಿದ್ಯಾರ್ಥಿಗಳನ್ನು ಪೂರೈಸುವ ಏಜಂಟ್ ಒಬ್ಬ ಹಾಸ್ಟೆಲ್ ನಡೆಸುತ್ತಿದ್ದ ಎನ್ನಲಾಗುತ್ತಿದೆ. ಆತ ಕೂಡ ಕೇರಳ ಮೂಲದ ವ್ಯಕ್ತಿಯೇ ಆಗಿದ್ದು ವಿದ್ಯಾರ್ಥಿಗಳಿಗೆ ನಿರ್ಬಂಧ ನೆಪದಲ್ಲಿ ಮಾನಸಿಕ ಕಿರುಕುಳ ನೀಡುತ್ತಿದ್ದ ಎಂದು ದೂರಿದ್ದಾರೆ.
ವಿದ್ಯಾರ್ಥಿನಿ ನೀನಾ ಡೈರಿ ಬರೆಯುವ ಅಭ್ಯಾಸ ಹೊಂದಿದ್ದು ಈ ಬಗ್ಗೆ ಡೈರಿಯಲ್ಲಿ ಬರೆದುಕೊಂಡಿದ್ದಾಳೆ ಎನ್ನಲಾಗಿದೆ. ಆತ್ಮಹತ್ಯೆ ಬಗ್ಗೆ ಡೆತ್ ನೋಟ್ ರೂಪದಲ್ಲಿ ಅದರಲ್ಲಿ ಬರೆದಿದ್ದಾಳೆಯೇ ಎಂಬುದು ತಿಳಿದುಬಂದಿಲ್ಲ.
Mangalore Colaco nursing college student commits suicide in hostel Mental torture by officials suspected. The deceased has been identified as Neena (21) resident of Kannur.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm