ಬ್ರೇಕಿಂಗ್ ನ್ಯೂಸ್
08-10-21 06:31 pm Headline Karnataka News Network ಕರಾವಳಿ
ಮಂಗಳೂರು, ಅ.8 :ಹಿಂದು ಜನಜಾಗೃತಿ ನೆಪದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಚೈತ್ರಾ ಕುಂದಾಪುರ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಅಕ್ಟೋಬರ್ 4ರಂದು ಸುರತ್ಕಲ್ನಲ್ಲಿ ಬಜರಂಗದಳ, ದುರ್ಗಾವಾಹಿನಿಯಿಂದ ಆಯೋಜಿಸಲಾಗಿದ್ದ ಜನ ಜಾಗೃತಿ ಸಭೆಯಲ್ಲಿ ಚೈತ್ರಾ ಪ್ರಚೋದನಕಾರಿ ಭಾಷಣ ಮಾಡಿದ್ದನ್ನು ವಿರೋಧಿಸಿ ಹಲವು ಸಂಘಟನೆಗಳು ಆಕ್ಷೇಪಿಸಿ ದೂರು ನೀಡಿದ್ದರು. ಅಬ್ದುಲ್ ಖಾದರ್ ಎಂಬವರು ಮುಸ್ಲಿಂ ಸಮುದಾಯವನ್ನು ಅವಹೇಳನಗೈದು ನೀಡಿರುವ ಹೇಳಿಕೆ ಆಧರಿಸಿ ದೂರು ನೀಡಿದ್ದರು. ಅಬ್ದುಲ್ ಖಾದರ್ ದೂರನ್ನು ಪರಿಗಣಿಸಿ ಪೊಲೀಸರು ಐಪಿಸಿ ಸೆಕ್ಷನ್ 153 ಎ ಮತ್ತು 505/2 ಅಡಿ ಕೇಸು ದಾಖಲಿಸಿದ್ದಾರೆ. ಇವರೆಡು ಸೆಕ್ಷನ್ ಗಳೂ ಸ್ಟೇಶನ್ ಜಾಮೀನು ರಹಿತ ಆಗಿದ್ದು ಪೊಲೀಸರು ವಶಕ್ಕೆ ಪಡೆದು ಕೋರ್ಟಿಗೆ ಹಾಜರು ಪಡಿಸಬೇಕಾಗುತ್ತದೆ.
ಬ್ಯಾರಿಗಳು ಮೀನು ಮಾರುವವರು, ನಮ್ಮ ಅನ್ನ ತಿಂದು ಜೀವಿಸಲು ಎಷ್ಟು ಅಹಂಕಾರ. ಬಜರಂಗದಳ ಕಾರ್ಯಕರ್ತರು ಮನಸ್ಸು ಮಾಡಿದರೆ ಎರಡು ದಿನದಲ್ಲಿ ಎಲ್ಲಾ ಮುಸ್ಲಿಮ್ ಹೆಣ್ಣು ಮಕ್ಕಳನ್ನು ಹಿಂದು ಧರ್ಮಕ್ಕೆ ಮತಾಂತರ ಮಾಡುತ್ತೇವೆ. ಅಲ್ಲದೆ, ಮುಸ್ಲಿಂ ಹೆಣ್ಣು ಮಕ್ಕಳನ್ನು ಬುರ್ಖಾ ತೆಗೆಸಿ ಕುಂಕುಮ ಇಟ್ಟು ಮತಾಂತರಿಸುತ್ತೇವೆ ಎಂದು ಚೈತ್ರಾ ಕುಂದಾಪುರ ಭಾಷಣದಲ್ಲಿ ಹೇಳಿಕೆ ನೀಡಿದ್ದು ಒಂದು ಧರ್ಮವನ್ನು ಅವಹೇಳನ ಮಾಡಿದಂತೆ ಎಂಬುದಾಗಿ ಪರಿಗಣಿಸಿ, ಪೊಲೀಸರು ಕಾನೂನು ತಜ್ಞರಿಂದ ಅಭಿಪ್ರಾಯ ಪಡೆದು ಪ್ರಕರಣ ದಾಖಲಿಸಿದ್ದಾರೆ.
An FIR was lodged at the Suratkal station against Chaitra Kundapur on charges of making provocative speech.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm