ಬ್ರೇಕಿಂಗ್ ನ್ಯೂಸ್
10-09-20 10:51 pm Puttur Correspondent ಕರಾವಳಿ
ಮಂಗಳೂರು, ಸಪ್ಟೆಂಬರ್ 10: ಯಾದವ ಸಭಾ ಪ್ರಾದೇಶಿಕ ಸಮಿತಿ ಆರ್ಲಪದವು ಇದರ ಆಶ್ರಯದಲ್ಲಿ 14 ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವು ಗೋಪಾಲಕೃಷ್ಣ ಅಡಿಗ ನೇತೃತ್ವದಲ್ಲಿ ಧಾರ್ಮಿಕ ವಿಧಿ ನೆರವೇರಿತು.
ಪೂಜೆಯ ಬಳಿಕ ಶ್ರೀ ಕೃಷ್ಣ ವೇಷ ಪೋಟೋ ಸ್ಪರ್ಧೆ 2020 ರ ಬಹುಮಾನ ವಿತರಣೆ ಕಾರ್ಯಕ್ರಮವು ತಾಲೂಕು ಪಂಚಾಯತ್ ಅಧ್ಯಕ್ಷರಾದ ರಾಧಾಕೃಷ್ಣ ಬೋರ್ಕರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ರಾಮಕೃಷ್ಣ ಪ್ರೌಢ ಶಾಲೆಯ ಸಂಚಾಲಕರಾದ ಹೇಮನಾಥ ಶೆಟ್ಟಿ ಕಾವು ಬಹುಮಾನ ವಿತರಿಸಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ದಿವ್ಯನಾಥ್ ಶೆಟ್ಟಿ ಕಾವು, ಸದಾಶಿವ ರೈ ಸೂರಂಬೈಲು, ಶ್ರೀ ರವೀಂದ್ರ ಭಂಡಾರಿ ಬೈಕ್ರೋಡ್, ಮಾಜಿ ಸೈನಿಕರಾದ ಪುಷ್ಪರಾಜ್ ಶೆಟ್ಟಿ ಕೋಟೆ, ಉಪೇಂದ್ರ ಬಲ್ಯಾಯ, ಬಾಬು ರೈ ಕೋಟೆ ಯಾದವ ಸಭಾ ಪ್ರಾದೇಶಿಕ ಸಮಿತಿಯ ಅಧ್ಯಕ್ಷರಾದ ವಿಜಯ ಮಣಿಯಾಣಿ ಭರಣ್ಯ ಉಪಸ್ಥಿತರಿದ್ದರು.

ಶ್ರೀಕೃಷ್ಣ ವೇಷ ಪೋಟೋ ಸ್ಪರ್ಧೆಯಲ್ಲಿ ಪಾಣಾಜೆ ಹಾಗೂ ಬೆಟ್ಟಂಪಾಡಿ ವ್ಯಾಪ್ತಿಯ 68 ಮಕ್ಕಳು ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಮಾ.ಅಕ್ಷಜ್.ಪಿ.ಶೆಟ್ಟಿ, ದ್ವಿತೀಯ ಸ್ಥಾನ ಮಾ.ಮಯಾಂಕ್ ಜೆ.ಕೆ ರೈ, ತೃತೀಯ ಸ್ಥಾನ ಗೃತಿಕಾ ಎಂ.ಎಸ್ ಪಡೆದುಕೊಂಡರು. ತೀರ್ಪುಗಾರರಾಗಿ ಕೊಯ್ಯೂರು ಪದವಿಪೂರ್ವ ಕಾಲೇಜಿನ ಉಪನ್ಯಾಸಕಾರಾದ ಬಾಲಕೃಷ್ಣ ಬೇರಿಕೆ, ಚಿತ್ರಕಲಾವಿದರಾದ ಯೊಗೀಶ್ ಕಡಂದೇಲು ಹಾಗೂ ಶಿಲ್ಪಿಯಾದ ಡಾ. ಮೋಹನ್ ಜಿ.ಎಸ್ ಸಹಕರಿಸಿದರು. ಕಾರ್ಯಕ್ರಮದಲ್ಲಿ ಮೇಶಾ ಪ್ರಿಂಟರ್ಸ್ ನ ಮಾಲಕರಾದ ಗಂಗಾಧರ್ ಇವರನ್ನು ಸನ್ಮಾನಿಸಲಾಯಿತು.
ಪುತ್ತೂರು ಯಾದವ ಸಭಾ ಯುವ ವೇದಿಕೆ ಅಧ್ಯಕ್ಷರಾದ ಶ್ರೀಹರಿ ಪಾಣಾಜೆ ಸ್ವಾಗತಿಸಿ ಪ್ರಕಾಶ್ ಕುಲಾಲ್ ವಂದಿಸಿದರು. ಶ್ರೀ ಪ್ರಸಾದ್ ಪಾಣಾಜೆ ಕಾರ್ಯಕ್ರಮ ನಿರೂಪಿಸಿದರು.
06-08-26 03:49 pm
HK News Staffer
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
07-08-26 12:35 pm
HK News Staffer
ಲವ್ - ಸೆಕ್ಸ್..ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸ...
06-08-26 09:31 pm
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm
ಬೆಂಗಳೂರು ; ಒಂದು ತಿಂಗಳ ಹಿಂದೆ ನೇಪಾಳದಿಂದ ಕೆಲಸಕ್ಕ...
06-08-26 06:13 pm
7 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ...
06-08-26 11:48 am