ಬ್ರೇಕಿಂಗ್ ನ್ಯೂಸ್
12-10-21 03:19 pm Mangalore Reporter ಕರಾವಳಿ
ಮಂಗಳೂರು, ಅ.12 : ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ (ಅ.13) ಸಂಜೆ ದಸರಾ ಸಂಭ್ರಮದಲ್ಲಿರುವ ಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ.
ಉಡುಪಿ ಜಿಲ್ಲೆಯ ಪ್ರವಾಸ ನಡೆಸಲಿರುವ ಮುಖ್ಯಮಂತ್ರಿ ಸಂಜೆ ನಾಲ್ಕು ಗಂಟೆಗೆ ಉಡುಪಿಯಿಂದ ಮಂಗಳೂರಿಗೆ ಬರಲಿದ್ದು 5 ಗಂಟೆ ಸುಮಾರಿಗೆ ಕುದ್ರೋಳಿ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಅಪರಾಹ್ನ 3 ಗಂಟೆಯಿಂದ 6 ಗಂಟೆ ವರೆಗೆ ಕುದ್ರೋಳಿ ಕ್ಷೇತ್ರದಲ್ಲಿ ಭಕ್ತರ ಪ್ರವೇಶವನ್ನು ಸೀಮಿತಗೊಳಿಸಲಾಗುವುದು. ಭಕ್ತರು ಈ ಸಂದರ್ಭದಲ್ಲಿ ಸಹಕರಿಸಬೇಕು ಎಂದು ಕ್ಷೇತ್ರದ ಆಡಳಿತ ಮಂಡಳಿ ವಿನಂತಿ ಮಾಡಿದೆ.

ಈ ಬಗ್ಗೆ ಕುದ್ರೋಳಿ ಕ್ಷೇತ್ರದಲ್ಲಿ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಅಧಿಕಾರಿಗಳು ಕಾನೂನು ವ್ಯವಸ್ಥೆ ಬಗ್ಗೆ ಸಭೆ ನಡೆಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ನಗರ ಡಿಸಿಪಿ ಹರಿರಾಮ್ ಶಂಕರ್, ಮುಖ್ಯಮಂತ್ರಿ ಭೇಟಿ ಹಿನ್ನೆಲೆಯಲ್ಲಿ 3 ಗಂಟೆಯಿಂದ 6 ಗಂಟೆ ವರೆಗೆ ದೇವಸ್ಥಾನ ಪರಿಸರದಲ್ಲಿ ನಿರ್ಬಂಧಗಳಿರುತ್ತವೆ. ಭಕ್ತರು ಮಾಹಿತಿ ತಿಳಿಯದೆ ಸಮಸ್ಯೆಗೆ ಸಿಲುಕದಂತೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
Karnataka CM Basavaraj Bommai to visit kudroli temple in Mangalore on October 13th visitors and devotes prohibited to enter temple as tight security will be implemented.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am