ಬ್ರೇಕಿಂಗ್ ನ್ಯೂಸ್
12-10-21 07:32 pm Mangaluru Correspondent ಕರಾವಳಿ
ಮಂಗಳೂರು, ಅ.12: ಕರಾವಳಿಯಲ್ಲಿ ಮತ್ತೆ ಮಳೆಗಾಲ ಬಂದಿದ್ಯೋ ಅನ್ನುವ ರೀತಿ ಮಳೆ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಸಂಜೆಯಾಗುತ್ತಿದ್ದಂತೆ ಮಳೆಯಾಗುತ್ತಿದೆ.
ಇಂದು ಸಂಜೆ 5 ಗಂಟೆ ಸಮಯಕ್ಕೇ ಕತ್ತಲಾದಂತೆ ವಾತಾವರಣ ಉಂಟಾಗಿತ್ತು. ಒಂದು ಕಡೆ ಮಳೆ, ಇನ್ನೊಂದು ಕರಿಮೋಡ ಆವರಿಸಿ ಕತ್ತಲು ಕವಿದಿತ್ತು. ಮಧ್ಯಾಹ್ನದಿಂದಲೇ ನಿಧಾನಕ್ಕೆ ಸುರಿಯುತ್ತಿದ್ದ ಮಳೆ ಸಂಜೆ ಹೊತ್ತಿಗೆ ಧೋ ಎಂದು ಸುರಿಯಿತು.


ಇದರಿಂದಾಗಿ ಮಂಗಳೂರು ನಗರದಲ್ಲಿ ಪೂರ್ತಿಯಾಗಿ ಟ್ರಾಫಿಕ್ ಜಾಮ್ ಉಂಟಾಯಿತು. ಅಡ್ಯಾರ್, ಪಂಪ್ವೆಲ್, ಕೊಟ್ಟಾರದಲ್ಲಿ ಹೆದ್ದಾರಿಯಲ್ಲಿ ನೀರು ನಿಂತಿದ್ದು ಒಂದೆಡೆಯಾದರೆ ವಾಹನಗಳು ಸಾಲುಗಟ್ಟಿದ್ದವು. ದ್ವಿಚಕ್ರ ವಾಹನ ಸವಾರರಂತೂ ಮಳೆಯಿಂದಾಗಿ ತೀವ್ರ ಪರದಾಟ ಅನುಭವಿಸಿದರು. ಹಂಪನಕಟ್ಟೆ, ಫಳ್ನೀರ್, ಕೆ.ಎಸ್.ರಾವ್ ರಸ್ತೆಗಳಲ್ಲೂ ವಾಹನಗಳು ಸಾಗುವುದಕ್ಕೆ ಮಳೆ ಅಡ್ಡಿಯಾಗಿ ಟ್ರಾಫಿಕ್ ಜಾಮ್ ಆಗಿತ್ತು.
ಮಳೆರಾಯ ನಗರ ಭಾಗದಲ್ಲಿ ವಾಹನ ಸಂಚಾರಕ್ಕೆ ತೊಂದರೆ ಉಂಟುಮಾಡಿದರೆ, ಹಳ್ಳಿ ಕಡೆಗಳಲ್ಲಿ ಕೊಯ್ಲಿಗೆ ಸಿದ್ಧವಾಗಿರುವ ಭತ್ತದ ಕೃಷಿಕರನ್ನು ತೀವ್ರ ಕಂಗೆಡಿಸಿದ್ದಾನೆ. ಭತ್ತದ ಕೃಷಿಕರಲ್ಲಿ ಹೆಚ್ಚಿನ ಕಡೆ ಪೈರು ಬೆಳೆದು ಕೊಯ್ಲಿಗೆ ಬಂದಿದ್ದು ಈ ಸಂದರ್ಭದಲ್ಲಿ ಮಳೆಯಾಗುತ್ತಿರುವುದು ಭತ್ತ ಹಾಳಾಗಿ ರೈತರನ್ನು ಭಾರೀ ನಷ್ಟಕ್ಕೆ ದೂಡಿದಂತಾಗಿದೆ.
Heavy Rains lash Mangalore, roads blocked creates havoc in the city. People witness 5 hours of continuous rains in Dakshina Kannada.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am