ಬ್ರೇಕಿಂಗ್ ನ್ಯೂಸ್
12-10-21 07:32 pm Mangaluru Correspondent ಕರಾವಳಿ
ಮಂಗಳೂರು, ಅ.12: ಕರಾವಳಿಯಲ್ಲಿ ಮತ್ತೆ ಮಳೆಗಾಲ ಬಂದಿದ್ಯೋ ಅನ್ನುವ ರೀತಿ ಮಳೆ ಶುರುವಾಗಿದೆ. ಕಳೆದ ಎರಡು ದಿನಗಳಿಂದ ಸಂಜೆಯಾಗುತ್ತಿದ್ದಂತೆ ಮಳೆಯಾಗುತ್ತಿದೆ.
ಇಂದು ಸಂಜೆ 5 ಗಂಟೆ ಸಮಯಕ್ಕೇ ಕತ್ತಲಾದಂತೆ ವಾತಾವರಣ ಉಂಟಾಗಿತ್ತು. ಒಂದು ಕಡೆ ಮಳೆ, ಇನ್ನೊಂದು ಕರಿಮೋಡ ಆವರಿಸಿ ಕತ್ತಲು ಕವಿದಿತ್ತು. ಮಧ್ಯಾಹ್ನದಿಂದಲೇ ನಿಧಾನಕ್ಕೆ ಸುರಿಯುತ್ತಿದ್ದ ಮಳೆ ಸಂಜೆ ಹೊತ್ತಿಗೆ ಧೋ ಎಂದು ಸುರಿಯಿತು.


ಇದರಿಂದಾಗಿ ಮಂಗಳೂರು ನಗರದಲ್ಲಿ ಪೂರ್ತಿಯಾಗಿ ಟ್ರಾಫಿಕ್ ಜಾಮ್ ಉಂಟಾಯಿತು. ಅಡ್ಯಾರ್, ಪಂಪ್ವೆಲ್, ಕೊಟ್ಟಾರದಲ್ಲಿ ಹೆದ್ದಾರಿಯಲ್ಲಿ ನೀರು ನಿಂತಿದ್ದು ಒಂದೆಡೆಯಾದರೆ ವಾಹನಗಳು ಸಾಲುಗಟ್ಟಿದ್ದವು. ದ್ವಿಚಕ್ರ ವಾಹನ ಸವಾರರಂತೂ ಮಳೆಯಿಂದಾಗಿ ತೀವ್ರ ಪರದಾಟ ಅನುಭವಿಸಿದರು. ಹಂಪನಕಟ್ಟೆ, ಫಳ್ನೀರ್, ಕೆ.ಎಸ್.ರಾವ್ ರಸ್ತೆಗಳಲ್ಲೂ ವಾಹನಗಳು ಸಾಗುವುದಕ್ಕೆ ಮಳೆ ಅಡ್ಡಿಯಾಗಿ ಟ್ರಾಫಿಕ್ ಜಾಮ್ ಆಗಿತ್ತು.
ಮಳೆರಾಯ ನಗರ ಭಾಗದಲ್ಲಿ ವಾಹನ ಸಂಚಾರಕ್ಕೆ ತೊಂದರೆ ಉಂಟುಮಾಡಿದರೆ, ಹಳ್ಳಿ ಕಡೆಗಳಲ್ಲಿ ಕೊಯ್ಲಿಗೆ ಸಿದ್ಧವಾಗಿರುವ ಭತ್ತದ ಕೃಷಿಕರನ್ನು ತೀವ್ರ ಕಂಗೆಡಿಸಿದ್ದಾನೆ. ಭತ್ತದ ಕೃಷಿಕರಲ್ಲಿ ಹೆಚ್ಚಿನ ಕಡೆ ಪೈರು ಬೆಳೆದು ಕೊಯ್ಲಿಗೆ ಬಂದಿದ್ದು ಈ ಸಂದರ್ಭದಲ್ಲಿ ಮಳೆಯಾಗುತ್ತಿರುವುದು ಭತ್ತ ಹಾಳಾಗಿ ರೈತರನ್ನು ಭಾರೀ ನಷ್ಟಕ್ಕೆ ದೂಡಿದಂತಾಗಿದೆ.
Heavy Rains lash Mangalore, roads blocked creates havoc in the city. People witness 5 hours of continuous rains in Dakshina Kannada.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm