ಬ್ರೇಕಿಂಗ್ ನ್ಯೂಸ್
13-10-21 10:58 pm Mangaluru Correspondent ಕರಾವಳಿ
ಮಂಗಳೂರು, ಅ.13: ಸರ್ಕಾರದ ಜನಪರ ಯೋಜನೆಗಳನ್ನು ತಳಮಟ್ಟದಲ್ಲಿ ಜನಸಾಮಾನ್ಯರಿಗೆ ನೇರವಾಗಿ ಒದಗಿಸಬೇಕೆಂಬ ಆಶಯದಂತೆ ಜಿಲ್ಲೆಯ ಎಲ್ಲಾ ಕಂದಾಯ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಒಳಪಡುವ ಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಬಗೆಹರಿಸಲು ಪ್ರತೀ ತಿಂಗಳ ಮೂರನೇ ಶನಿವಾರದಂದು ಗ್ರಾಮಗಳಿಗೆ ಭೇಟಿ ನೀಡಿ ವಾಸ್ತವ್ಯ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಆದರಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಇದೇ ಅ.16ರ ಶನಿವಾರ ಸುಳ್ಯ ತಾಲೂಕಿನ ಅಮರಮುಡ್ನೂರು ಮತ್ತು ಅಮರಪಡ್ನೂರು ಗ್ರಾಮಕ್ಕೆ ಭೇಟಿ ನೀಡಿ, ಅಂದು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.
ಗ್ರಾಮ ಲೆಕ್ಕಾಧಿಕಾರಿಗಳು ಪ್ರತೀ ಮನೆಯ ಸರ್ವೇ ಮಾಡಿ, ಅಲ್ಲಿನ ಸಮಸ್ಯೆಗಳಿಗೆ ಸಂಬಂಧಿಸಿ ಅರ್ಜಿಗಳನ್ನು ಸ್ವೀಕರಿಸುವಂತೆ ಈಗಾಗಲೇ ನಿರ್ದೇಶನ ನೀಡಲಾಗಿದೆ.
ಆದಾಗ್ಯೂ ಸಾರ್ವಜನಿಕರು ನೇರವಾಗಿ ಆಹವಾಲುಗಳನ್ನು ನೀಡಲು ಇಚ್ಛಿಸಿದ್ದಲ್ಲಿ, ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕುಕ್ಕುಜಡ್ಕದಲ್ಲಿ ಅರ್ಜಿ ನೀಡಬಹುದಾಗಿದೆ.
ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಕೂಡ ಅಂದು ಜಿಲ್ಲಾಧಿಕಾರಿಗಳ ಜೊತೆಗಿದ್ದು, ಸಮಸ್ಯೆಗಳನ್ನು ಆದಷ್ಟು ಸ್ಥಳದಲ್ಲೇ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು, ಯಾವುದೇ ಸಮಸ್ಯೆ ಸ್ಥಳದಲ್ಲೇ ಬಗೆಹರಿಯದ್ದಿದ್ದಲ್ಲಿ, ಮುಂದಿನ ಸೂಕ್ತವಾದ ದಿನವನ್ನು ನಿರ್ಧರಿಸಿ ಆ ಗ್ರಾಮದಲ್ಲಿಯೇ ಮತ್ತೊಮ್ಮೆ ಗ್ರಾಮ ವಾಸ್ತವ್ಯ ನಡೆಸಲು ನಿರ್ಧರಿಸಲಾಗುವುದು.
ಈ ಸಮಯದಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಕೋವಿಡ್ ಸಮಚಿತ ವರ್ತನಗಳನ್ನು ಪಾಲನೆ ಮಾಡುವಂತೆ ಹಾಗೂ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ, ಹೆಚ್ಚಿನ ಮಾಹಿತಿಯನ್ನು ಸುಳ್ಯ ತಾಲೂಕು ಕಚೇರಿಯಿಂದ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿಯವರ ಪ್ರಕಟಣೆ ತಿಳಿಸಿದೆ.
Mangalore DC Rajendra to visit Sullia to give government awareness.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm