ಬ್ರೇಕಿಂಗ್ ನ್ಯೂಸ್
16-10-21 10:10 am Mangaluru Correspondent ಕರಾವಳಿ
ಉಳ್ಳಾಲ, ಅ.16: ಕುದ್ರೋಳಿ ದಸರಾ ವಿಸರ್ಜನೆ ವೀಕ್ಷಿಸಿ ಹಿಂತಿರುಗುತ್ತಿದ್ದ ಬೈಕ್ ಸವಾರರಿಬ್ಬರು ರಸ್ತೆ ಅಪಘಾತಕ್ಕೆ ಬಲಿಯಾದ ಘಟನೆ ನಿನ್ನೆ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 66ರ ಕೆ.ಸಿ.ರೋಡ್ ಬಳಿಯ ಉಚ್ಚಿಲ ಕಿರು ಸೇತುವೆಯಲ್ಲಿ ನಡೆದಿದೆ.
ಕಾಸರಗೋಡು ಜಿಲ್ಲೆಯ ಕುಂಬಳೆ ಗ್ರಾಮದ ಕುಂಟನ್ಗರಡ್ಕ ನಿವಾಸಿಗಳಾದ ಕೃಷ್ಣಪ್ರಸಾದ್ ಗಟ್ಟಿ (26) ಪ್ರಜೀತ್ (24) ಮೃತರು. ನಿನ್ನೆ ರಾತ್ರಿ ಯುವಕರಿಬ್ಬರು ದಸರಾ ವೀಕ್ಷಿಸಿ ವಾಪಸಾಗುತ್ತಿದ್ದ ವೇಳೆ ಅಪಘಾತ ನಡೆದಿದೆ. ಅಪಘಾತ ಆಗಿರುವುದನ್ನು ನೋಡಿ ಕಾರು ಚಾಲಕರೊಬ್ಬರು ನಿಲ್ಲಿಸಿದ್ದು ಸಾರ್ವಜನಿಕರು ಆತನೇ ಅಪಘಾತ ನಡೆಸಿರುವುದಾಗಿ ಆರೋಪಿಸಿ ಥಳಿಸಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ.




ಆದರೆ ಕಾರು ಚಾಲಕನ ತಪ್ಪಿಲ್ಲವೆಂದು ಪೊಲೀಸರು ಹೇಳಿದ್ದಾರೆ. ಅಪಘಾತ ಹೇಗಾಯ್ತು ಎಂದು ಇನ್ನಷ್ಟೆ ತಿಳಿಯಬೇಕಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Gruesome Bike Car Accident near KC Road in Mangalore Two Youths die on Spot. The two were returning from Watching Dasara.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 03:39 pm
HK News Staffer
Mangalore Jail Jammer, Lawyers Protest, CM, M...
18-09-26 11:30 am
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am