ಬ್ರೇಕಿಂಗ್ ನ್ಯೂಸ್
16-10-21 11:24 am Mangaluru Correspondent ಕರಾವಳಿ
ಉಳ್ಳಾಲ, ಅ.16: ಮೂರು ಬೀಡಾಡಿ ಹೋರಿಗಳು ಪರಸ್ಪರ ಡಿಚ್ಚಿ ಹೊಡೆದು ಬೀದಿ ಕಾಳಗ ಎಸಗಿದ ಪರಿಣಾಮ ಒಂದು ಹೋರಿ ಆಳ ಬಾವಿಗೆ ಬಿದ್ದು NDRF ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿ ಹೋರಿಯನ್ನ ಬಾವಿಯಿಂದ ಮೇಲಕ್ಕೆತ್ತಿದ ಘಟನೆ ಕುಂಪಲ ಆಶ್ರಯ ಕಾಲನಿಯಲ್ಲಿ ನಡೆದಿದೆ.
ಇಂದು ಬೆಳಗ್ಗೆ ಕುಂಪಲ ಆಶ್ರಯ ಕಾಲನಿ ಕೊರಗಜ್ಜನ ಕ್ಷೇತ್ರದ ಬಳಿ ಮೂರು ಬೀಡಾಡಿ ಹೋರಿಗಳು ಪರಸ್ಪರ ಡಿಚ್ಚಿ ಹೊಡೆಯುತ್ತಾ ನಿರಂತರವಾಗಿ ಬೀದಿಜಗಳ ನಡೆಸಿವೆ. ಈ ವೇಳೆ ಪರಸ್ಪರ ನುಗ್ಗಿಕೊಂಡು ಜಾಡಿಸಿಕೊಂಡು ಹೋಗಿ ಒಂದು ಹೋರಿ ಪಕ್ಕದ ಖಾಸಗಿ ಪ್ರದೇಶದ ಆಳ ಬಾವಿಗೆ ಬಿದ್ದಿದೆ. ರಾಜೇಶ್ ಎಂಬವರು ಬಾಡಿಗೆ ವಾಸವಿರುವ ಮನೆಯಂಗಳದ ಬಾವಿಗೆ ಹೋರಿ ಬಿದ್ದಿದ್ದು ಸ್ಥಳೀಯರಿಗೆ ಭಾರೀ ಗಾತ್ರದ ಹೋರಿಯನ್ನ ಮೇಲಕ್ಕೆತ್ತಲು ಸಾಧ್ಯವಾಗದೆ ಅಗ್ನಿಶಾಮಕ ದಳಕ್ಕೆ ದೂರು ನೀಡಿದ್ದಾರೆ.




ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ ಸಿಬ್ಬಂದಿಗಳು ಸ್ಥಳೀಯರ ಸಹಕಾರದಿಂದ ಹೋರಿಯನ್ನ ಹಗ್ಗದ ಮೂಲಕ ಮೇಲಕ್ಕೆತ್ತಿ ರಕ್ಷಿಸಿದ್ದು, ಆಪರೇಷನ್ ಹೋರಿ ಕಾರ್ಯಾಚರಣೆ ಸಕ್ಸಸ್ ಆಗಿದೆ.
Bullfight lands in trouble after Bull falls into a deep well at Kumpala in Mangalore. NDRF team came to the spot and have rescued the Bull.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm