ಬ್ರೇಕಿಂಗ್ ನ್ಯೂಸ್
16-10-21 11:24 am Mangaluru Correspondent ಕರಾವಳಿ
ಉಳ್ಳಾಲ, ಅ.16: ಮೂರು ಬೀಡಾಡಿ ಹೋರಿಗಳು ಪರಸ್ಪರ ಡಿಚ್ಚಿ ಹೊಡೆದು ಬೀದಿ ಕಾಳಗ ಎಸಗಿದ ಪರಿಣಾಮ ಒಂದು ಹೋರಿ ಆಳ ಬಾವಿಗೆ ಬಿದ್ದು NDRF ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿ ಹೋರಿಯನ್ನ ಬಾವಿಯಿಂದ ಮೇಲಕ್ಕೆತ್ತಿದ ಘಟನೆ ಕುಂಪಲ ಆಶ್ರಯ ಕಾಲನಿಯಲ್ಲಿ ನಡೆದಿದೆ.
ಇಂದು ಬೆಳಗ್ಗೆ ಕುಂಪಲ ಆಶ್ರಯ ಕಾಲನಿ ಕೊರಗಜ್ಜನ ಕ್ಷೇತ್ರದ ಬಳಿ ಮೂರು ಬೀಡಾಡಿ ಹೋರಿಗಳು ಪರಸ್ಪರ ಡಿಚ್ಚಿ ಹೊಡೆಯುತ್ತಾ ನಿರಂತರವಾಗಿ ಬೀದಿಜಗಳ ನಡೆಸಿವೆ. ಈ ವೇಳೆ ಪರಸ್ಪರ ನುಗ್ಗಿಕೊಂಡು ಜಾಡಿಸಿಕೊಂಡು ಹೋಗಿ ಒಂದು ಹೋರಿ ಪಕ್ಕದ ಖಾಸಗಿ ಪ್ರದೇಶದ ಆಳ ಬಾವಿಗೆ ಬಿದ್ದಿದೆ. ರಾಜೇಶ್ ಎಂಬವರು ಬಾಡಿಗೆ ವಾಸವಿರುವ ಮನೆಯಂಗಳದ ಬಾವಿಗೆ ಹೋರಿ ಬಿದ್ದಿದ್ದು ಸ್ಥಳೀಯರಿಗೆ ಭಾರೀ ಗಾತ್ರದ ಹೋರಿಯನ್ನ ಮೇಲಕ್ಕೆತ್ತಲು ಸಾಧ್ಯವಾಗದೆ ಅಗ್ನಿಶಾಮಕ ದಳಕ್ಕೆ ದೂರು ನೀಡಿದ್ದಾರೆ.




ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ ಸಿಬ್ಬಂದಿಗಳು ಸ್ಥಳೀಯರ ಸಹಕಾರದಿಂದ ಹೋರಿಯನ್ನ ಹಗ್ಗದ ಮೂಲಕ ಮೇಲಕ್ಕೆತ್ತಿ ರಕ್ಷಿಸಿದ್ದು, ಆಪರೇಷನ್ ಹೋರಿ ಕಾರ್ಯಾಚರಣೆ ಸಕ್ಸಸ್ ಆಗಿದೆ.
Bullfight lands in trouble after Bull falls into a deep well at Kumpala in Mangalore. NDRF team came to the spot and have rescued the Bull.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 03:39 pm
HK News Staffer
Mangalore Jail Jammer, Lawyers Protest, CM, M...
18-09-26 11:30 am
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am