ಬ್ರೇಕಿಂಗ್ ನ್ಯೂಸ್
17-10-21 01:51 pm Mangaluru Correspondent ಕರಾವಳಿ
ಪುತ್ತೂರು, ಅ.17: ಖಾಝಿ ನೇಮಕ ವಿಚಾರದಲ್ಲಿ ತಕರಾರು ಉಂಟಾಗಿ ಮಸೀದಿ ಜಮಾತ್ ಸಭೆಯಲ್ಲೇ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಮಸೀದಿ ಒಳಗೆ ಮತ್ತು ಹೊರಗಡೆ ತಳ್ಳಾಟ, ಹಲ್ಲೆ ನಡೆಸಿದ ದೃಶ್ಯಗಳ ವಿಡಿಯೋ ಸೆರೆಯಾಗಿದ್ದು ವೈರಲ್ ಆಗಿದೆ. ಪುತ್ತೂರಿನ ಬದ್ರಿಯಾ ಜುಮ್ಮಾ ಮಸೀದಿಯ ಮದ್ರಸದಲ್ಲಿ ಘಟನೆ ನಡೆದಿದೆ. ಖಾಝಿ ನೇಮಕ ವಿಚಾರದಲ್ಲಿ ನಡೆದ ಜಮಾತ್ ಕಮಿಟಿ ಸಭೆಯಲ್ಲಿ ಶೈಖುನಾ ಸಯ್ಯದುಲ್ ಉಲಮಾ ಜಿಫ್ರಿ ತಂಙಳ ಅವರನ್ನು ಪುತ್ತೂರು ತಾಲೂಕು ಸಂಯುಕ್ತ ಖಾಝಿಯಾಗಿ ನೇಮಿಸುವ ಕುರಿತಾಗಿ ಕೆಲವರು ಆಕ್ಷೇಪ ಎತ್ತಿದ್ದಾರೆ.

ಸಾಲ್ಮರ ಶರೀಫ್ ಎಂಬವರು ಸಭೆಯಲ್ಲಿ ಆಕ್ಷೇಪ ಎತ್ತಿದ್ದನ್ನೇ ನೆಪವಾಗಿಟ್ಟು ಇತರ ಜಮಾತ್ ಸದಸ್ಯರು ಸೇರಿ ವಾಗ್ವಾದ ನಡೆಸಿದ್ದಾರೆ. ಬಳಿಕ ಶರೀಫ್ ಅವರನ್ನು ತಳ್ಳಿಕೊಂಡು ಹೊರಗೆ ಒಯ್ದು ಹಲ್ಲೆ ನಡೆಸಿದ್ದಾರೆ. ಜಮಾಅತ್ ಸದಸ್ಯರು ಸೇರಿ ಹಲ್ಲೆ ನಡೆಸಿದ ದೃಶ್ಯ ಸೆರೆಯಾಗಿದ್ದು ವೈರಲ್ ಆಗಿದೆ.
ಘಟನೆ ಬಗ್ಗೆ ಆಕ್ರೋಶ ಕೇಳಿಬಂದಿದ್ದು ಜಮಾತ್ ಸದಸ್ಯರ ವಿರುದ್ಧ ಕ್ರಮಕ್ಕೆ ಆಗ್ರಹ ಕೇಳಿಬಂದಿದೆ.
Fight erupts in appointing Muslim Khazi in Puttur man attacked brutally in the meeting, Video goes viral on social media.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 03:39 pm
HK News Staffer
Mangalore Jail Jammer, Lawyers Protest, CM, M...
18-09-26 11:30 am
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am