ಬ್ರೇಕಿಂಗ್ ನ್ಯೂಸ್
17-10-21 01:51 pm Mangaluru Correspondent ಕರಾವಳಿ
ಪುತ್ತೂರು, ಅ.17: ಖಾಝಿ ನೇಮಕ ವಿಚಾರದಲ್ಲಿ ತಕರಾರು ಉಂಟಾಗಿ ಮಸೀದಿ ಜಮಾತ್ ಸಭೆಯಲ್ಲೇ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಮಸೀದಿ ಒಳಗೆ ಮತ್ತು ಹೊರಗಡೆ ತಳ್ಳಾಟ, ಹಲ್ಲೆ ನಡೆಸಿದ ದೃಶ್ಯಗಳ ವಿಡಿಯೋ ಸೆರೆಯಾಗಿದ್ದು ವೈರಲ್ ಆಗಿದೆ. ಪುತ್ತೂರಿನ ಬದ್ರಿಯಾ ಜುಮ್ಮಾ ಮಸೀದಿಯ ಮದ್ರಸದಲ್ಲಿ ಘಟನೆ ನಡೆದಿದೆ. ಖಾಝಿ ನೇಮಕ ವಿಚಾರದಲ್ಲಿ ನಡೆದ ಜಮಾತ್ ಕಮಿಟಿ ಸಭೆಯಲ್ಲಿ ಶೈಖುನಾ ಸಯ್ಯದುಲ್ ಉಲಮಾ ಜಿಫ್ರಿ ತಂಙಳ ಅವರನ್ನು ಪುತ್ತೂರು ತಾಲೂಕು ಸಂಯುಕ್ತ ಖಾಝಿಯಾಗಿ ನೇಮಿಸುವ ಕುರಿತಾಗಿ ಕೆಲವರು ಆಕ್ಷೇಪ ಎತ್ತಿದ್ದಾರೆ.

ಸಾಲ್ಮರ ಶರೀಫ್ ಎಂಬವರು ಸಭೆಯಲ್ಲಿ ಆಕ್ಷೇಪ ಎತ್ತಿದ್ದನ್ನೇ ನೆಪವಾಗಿಟ್ಟು ಇತರ ಜಮಾತ್ ಸದಸ್ಯರು ಸೇರಿ ವಾಗ್ವಾದ ನಡೆಸಿದ್ದಾರೆ. ಬಳಿಕ ಶರೀಫ್ ಅವರನ್ನು ತಳ್ಳಿಕೊಂಡು ಹೊರಗೆ ಒಯ್ದು ಹಲ್ಲೆ ನಡೆಸಿದ್ದಾರೆ. ಜಮಾಅತ್ ಸದಸ್ಯರು ಸೇರಿ ಹಲ್ಲೆ ನಡೆಸಿದ ದೃಶ್ಯ ಸೆರೆಯಾಗಿದ್ದು ವೈರಲ್ ಆಗಿದೆ.
ಘಟನೆ ಬಗ್ಗೆ ಆಕ್ರೋಶ ಕೇಳಿಬಂದಿದ್ದು ಜಮಾತ್ ಸದಸ್ಯರ ವಿರುದ್ಧ ಕ್ರಮಕ್ಕೆ ಆಗ್ರಹ ಕೇಳಿಬಂದಿದೆ.
Fight erupts in appointing Muslim Khazi in Puttur man attacked brutally in the meeting, Video goes viral on social media.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm