ಬ್ರೇಕಿಂಗ್ ನ್ಯೂಸ್
19-10-21 01:01 pm Mangaluru Correspondent ಕರಾವಳಿ
ಮಂಗಳೂರು, ಅ.19: ಲೇಡಿಗೋಶನ್ ಆಸ್ಪತ್ರೆಯಲ್ಲಿ ಮಗು ಅದಲು ಬದಲಾಗಿದೆ ಎನ್ನಲಾಗಿದ್ದ ಪ್ರಕರಣದಲ್ಲಿ ಮಂಗಳೂರಿನ ನ್ಯಾಯಾಲಯ ಮಗು ಮತ್ತು ಪೋಷಕರ ಡಿಎನ್ಎ ಪರೀಕ್ಷೆ ನಡೆಸಲು ಅನುಮತಿ ನೀಡಿದೆ.
ತಮ್ಮ ಮಗು ಆರಂಭದಲ್ಲಿ ಹೆರಿಗೆಯ ವೇಳೆ ಹೆಣ್ಣಾಗಿತ್ತು. ಬಳಿಕ ಲೇಡಿಗೋಷನ್ ಆಸ್ಪತ್ರೆ ಸಿಬಂದಿ ಬದಲಿಸಿ ಕೊಟ್ಟಿದ್ದಾರೆ ಎಂದು ಆರೋಪಿಸಿ ಕುಂದಾಪುರ ನಿವಾಸಿ ಮುಸ್ತಫಾ ಎಂಬವರು ಬಂದರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆನಂತರ, ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದ ಕುಟುಂಬ ಡಿಎನ್ಎ ಪರೀಕ್ಷೆಗೆ ಅನುಮತಿ ಕೋರಿತ್ತು.
ಮಂಗಳೂರಿನ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ನಡೆದು, ಬಳಿಕ ಇದರ ಸ್ಯಾಂಪಲ್ ಅನ್ನು ಹೈದರಾಬಾದ್ ಅಥವಾ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿ ಕೊಡಲಾಗುವುದು. ಮೂರು ತಿಂಗಳ ಒಳಗೆ ಇದರ ವರದಿ ಬರಲಿದೆ. ವರದಿ ಆಧಾರದಲ್ಲಿ ಮುಂದಿನ ತನಿಖೆ ನಡೆಯಲಿದೆ ಎಂದು ಬಂದರು ಪೊಲೀಸರು ತಿಳಿಸಿದ್ದಾರೆ.
ನಗರದ ಲೇಡಿಗೋಷನ್ ಆಸ್ಪತ್ರೆಯಲ್ಲಿ ಹೆರಿಗೆಯ ವೇಳೆ ತಮಗೆ ಹುಟ್ಟಿರುವುದು ಹೆಣ್ಣು ಮಗು ಎಂದಿದ್ದರು. ಅಲ್ಲದೆ ದಾಖಲೆಯಲ್ಲಿ ಹೆಣ್ಣು ಮಗುವೆಂದೇ ನಮೂದಿಸಿ ಬಳಿಕ ಗಂಡು ಮಗುವನ್ನು ನೀಡಲಾಗಿದೆ ಎಂದು ಪೋಷಕರು ದೂರಿದ್ದರು. 18 ದಿನಗಳ ಬಳಿಕ ಮಗು ಬದಲಾಗಿರುವ ಬಗ್ಗೆ ಪೋಷಕರು, ನಗರದ ಬಂದರು ಪೊಲೀಸ್ ಠಾಣೆಗೆ ದೂರು ನೀಡಿ ತನಿಖೆಗೆ ಒತ್ತಾಯಿಸಿದ್ದರು. ಸದ್ಯ ಮಗು ಲೇಡಿಗೋಷನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ.
Relating to the charge that the baby born in the Lady Goschen Hospital here was exchanged, the district court has permitted to conduct DNA test.The baby had been kept in the intensive care unit of the hospital because of health complications. The parents had accused the hospital authorities of exchanging the baby, as they pointed out that the doctors, who had told them that their baby was female, later said it was male.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm