ಬ್ರೇಕಿಂಗ್ ನ್ಯೂಸ್
20-10-21 11:17 am Mangaluru Correspondent ಕರಾವಳಿ
ಉಳ್ಳಾಲ, ಅ.20: ಸ್ಥಳೀಯ ಗಾಂಜಾ ಮಾಫಿಯಾದ ವಿರುದ್ಧ ದೂರು ನೀಡಿದ್ದ ಕರಾಟೆ ಮಾಸ್ಟರ್ ಓರ್ವರನ್ನ ಹಾಡುಹಗಲೇ ಇರಿದು ಕೊಲೆಗೆ ಯತ್ನಿಸಿದ್ದ 17 ರ ಅಪ್ರಾಪ್ತ ಆರೋಪಿಯನ್ನ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಮೊಗವೀರ ಪಟ್ಣದಲ್ಲಿ 17 ರ ಹರೆಯದ ಅಪ್ರಾಪ್ತ ಆರೋಪಿಯನ್ನ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ನಿನ್ನೆ ಸಂಜೆ ಉಳ್ಳಾಲದ ವೀರಭದ್ರ ದೇವಸ್ಥಾನದ ಬಳಿಯಿರುವ ಗ್ಯಾಸ್ ಅಕ್ಸೆಸರೀಸ್ ಅಂಗಡಿಗೆ ನುಗ್ಗಿ ಉಳಿಯ ನಿವಾಸಿ ಹರೀಶ್ ಗಾಣಿಗರನ್ನ ಎರಡು ಮಾರಕಾಯುಧಗಳಿಂದ ಇರಿದು ಕೊಲೆಗೆ ಯತ್ನಿಸಿದ್ದ. ತನ್ನ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದ ಹರೀಶ್ ವಿರುದ್ಧ ಸೇಡು ತೀರಿಸಲು ಆರೋಪಿ ಈ ಕೃತ್ಯ ಎಸಗಿದ್ದನೆನ್ನಲಾಗಿದೆ.



ಎರಡು ಬಾರಿ ಹರೀಶ್ ಆರೋಪಿಯ ವಿರುದ್ಧ ಉಳ್ಳಾಲ ಠಾಣೆಗೆ ದೂರು ನೀಡಿದ್ದು ಜೀವ ಬೆದರಿಕೆ ಇರುವುದಾಗಿಯೂ ಹೇಳಿದ್ದರು. ತಿಂಗಳ ಹಿಂದೆಯೂ ಗಾಂಜಾ ಮಾಫಿಯಾದ ಉಪಟಳ ತಾಳಲಾರದೆ ಠಾಣೆಗೆ ದೂರು ನೀಡಿದ್ದರು. ಆದರೆ ಅಸಡ್ಡೆ ತೋರಿದ್ದ ಉಳ್ಳಾಲ ಪೊಲೀಸರು ನಿನ್ನೆ ಬೆಳಗ್ಗೆ ಆರೋಪಿಯನ್ನ ಠಾಣೆಗೆ ಕರೆಸಿ ವಿಚಾರಿಸಿ ಬಿಟ್ಟಿದ್ದರು. ಈ ಮೊದಲೇ ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದರೆ ಹರೀಶ್ ಅವರ ಕೊಲೆಯತ್ನ ಪ್ರಕರಣ ನಡೆಯುತ್ತಿರಲಿಲ್ಲವೆಂದು ಸ್ಥಳೀಯರು ತಿಳಿಸಿದ್ದಾರೆ.
ಗಾಂಜಾ ಮಾಫಿಯಾ ವಿರುದ್ಧ ದೂರು ಕೊಟ್ಟಿದ್ದ ಕರಾಟೆ ಮಾಸ್ಟರ್ ಗೆ ಚೂರಿ ಇರಿತ ; ಉಳ್ಳಾಲ ಪೊಲೀಸರ ನಿರ್ಲಕ್ಷ್ಯ
The accused who stabbed a man and escaped from the spot, has been nabbed by police in Ullal. The incident took place on Tuesday October 19. It may be recalled, the accused, who is a minor and a resident of Uliya, stabbed Harish (42). It is learnt that the accused had a scuffle with Harish near his residence earlier.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm