ಬ್ರೇಕಿಂಗ್ ನ್ಯೂಸ್
20-10-21 01:37 pm Mangaluru Correspondent ಕರಾವಳಿ
ಮಂಗಳೂರು, ಅ.20: ಮಾಜಿ ವಿಧಾನ ಪರಿಷತ್ ಸದಸ್ಯ, ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜಾ ಅವರ ನಗರದ ವೆಲೆನ್ಸಿಯಾದಲ್ಲಿರುವ ಮನೆಗೆ ಬಜರಂಗದಳದ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಮನೆಗೆ ನುಗ್ಗಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೇಸರಿ ಬಣ್ಣ ಮತ್ತು ಕೇಸರಿ ಶಾಲಿನ ಬಗ್ಗೆ ಐವನ್ ಡಿಸೋಜ ಅವಹೇಳನಕಾರಿಯಾಗಿ ಮಾತಾಡಿದ್ದಾರೆ ಎಂದು ಬಜರಂಗದಳ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿವಿ ಮಾಧ್ಯಮದ ಚರ್ಚೆಯ ಸಂದರ್ಭದಲ್ಲಿ ಐವಾನ್ ಡಿಸೋಜ, ಕೇಸರಿ ಶಾಲು ಹಾಕಿದವರು ಭಯೋತ್ಪಾದಕರು ಎಂದು ಹೇಳಿದ್ದಾರೆ ಎನ್ನಲಾಗಿದ್ದು ಈ ಬಗ್ಗೆ ಭಾರೀ ಆಕ್ರೋಶ ಕೇಳಿಬಂದಿದೆ.




ಇದಕ್ಕೆ ಪ್ರತೀಕಾರ ತೀರಿಸಲು ಐವಾನ್ ಡಿಸೋಜ ಅವರ ವೆಲೆನ್ಸಿಯಾದ ಮನೆಗೆ ಮುತ್ತಿಗೆ ಹಾಕಿ, ಕೇಸರಿ ಬಣ್ಣ ಬಳಿಯಲು ಬಜರಂಗದಳದ ಕಾರ್ಯಕರ್ತರು ಮುಂದಾಗಿದ್ದರು. ಆದರೆ, ಮನೆಯ ಆವರಣಕ್ಕೆ ನುಗ್ಗಲು ಯತ್ನಿಸಿದ ಬಜರಂಗದಳದ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ. ಹಲವು ಕಾರ್ಯಕರ್ತರನ್ನು ರಸ್ತೆಯಲ್ಲೇ ತಡೆದು ವಶಕ್ಕೆ ಪಡೆದ ಪೊಲೀಸರು ಅಲ್ಲಿಂದ ಪಾಂಡೇಶ್ವರ ಠಾಣೆಗೆ ಒಯ್ದಿದ್ದಾರೆ.
ಪ್ರಕರಣ ಸಂಬಂಧಿಸಿ ಐವನ್ ಡಿಸೋಜ ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಬಜರಂಗದಳ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
Mangalore Bajrang Dal members protest at Congress Leader Ivan Dsouza House for remarks on kesari shawl.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm