ಬ್ರೇಕಿಂಗ್ ನ್ಯೂಸ್
20-10-21 01:37 pm Mangaluru Correspondent ಕರಾವಳಿ
ಮಂಗಳೂರು, ಅ.20: ಮಾಜಿ ವಿಧಾನ ಪರಿಷತ್ ಸದಸ್ಯ, ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜಾ ಅವರ ನಗರದ ವೆಲೆನ್ಸಿಯಾದಲ್ಲಿರುವ ಮನೆಗೆ ಬಜರಂಗದಳದ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಮನೆಗೆ ನುಗ್ಗಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೇಸರಿ ಬಣ್ಣ ಮತ್ತು ಕೇಸರಿ ಶಾಲಿನ ಬಗ್ಗೆ ಐವನ್ ಡಿಸೋಜ ಅವಹೇಳನಕಾರಿಯಾಗಿ ಮಾತಾಡಿದ್ದಾರೆ ಎಂದು ಬಜರಂಗದಳ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿವಿ ಮಾಧ್ಯಮದ ಚರ್ಚೆಯ ಸಂದರ್ಭದಲ್ಲಿ ಐವಾನ್ ಡಿಸೋಜ, ಕೇಸರಿ ಶಾಲು ಹಾಕಿದವರು ಭಯೋತ್ಪಾದಕರು ಎಂದು ಹೇಳಿದ್ದಾರೆ ಎನ್ನಲಾಗಿದ್ದು ಈ ಬಗ್ಗೆ ಭಾರೀ ಆಕ್ರೋಶ ಕೇಳಿಬಂದಿದೆ.




ಇದಕ್ಕೆ ಪ್ರತೀಕಾರ ತೀರಿಸಲು ಐವಾನ್ ಡಿಸೋಜ ಅವರ ವೆಲೆನ್ಸಿಯಾದ ಮನೆಗೆ ಮುತ್ತಿಗೆ ಹಾಕಿ, ಕೇಸರಿ ಬಣ್ಣ ಬಳಿಯಲು ಬಜರಂಗದಳದ ಕಾರ್ಯಕರ್ತರು ಮುಂದಾಗಿದ್ದರು. ಆದರೆ, ಮನೆಯ ಆವರಣಕ್ಕೆ ನುಗ್ಗಲು ಯತ್ನಿಸಿದ ಬಜರಂಗದಳದ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ. ಹಲವು ಕಾರ್ಯಕರ್ತರನ್ನು ರಸ್ತೆಯಲ್ಲೇ ತಡೆದು ವಶಕ್ಕೆ ಪಡೆದ ಪೊಲೀಸರು ಅಲ್ಲಿಂದ ಪಾಂಡೇಶ್ವರ ಠಾಣೆಗೆ ಒಯ್ದಿದ್ದಾರೆ.
ಪ್ರಕರಣ ಸಂಬಂಧಿಸಿ ಐವನ್ ಡಿಸೋಜ ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಬಜರಂಗದಳ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
Mangalore Bajrang Dal members protest at Congress Leader Ivan Dsouza House for remarks on kesari shawl.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 03:39 pm
HK News Staffer
Mangalore Jail Jammer, Lawyers Protest, CM, M...
18-09-26 11:30 am
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am