ಬ್ರೇಕಿಂಗ್ ನ್ಯೂಸ್
20-10-21 03:06 pm Udupi Correspondent ಕರಾವಳಿ
ಉಡುಪಿ, ಅ.20: ಬ್ರಹ್ಮಾವರ ಠಾಣೆ ವ್ಯಾಪ್ತಿಯಲ್ಲಿ ನದಿಗೆ ಬಿದ್ದು ಕಾಣೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಶವ ಇಂದು ಬೆಳಗ್ಗೆ ನದಿಯಲ್ಲಿ ಪತ್ತೆಯಾಗಿದೆ.
ಅನಾಸ್(16) ಮತ್ತು ಶ್ರೇಯಸ್ (18) ಮೃತ ವಿದ್ಯಾರ್ಥಿಗಳು. ಮಂಗಳವಾರ ಉಗ್ಗೇಲುಬೆಟ್ಟು ಮಡಿಸಾಲು ಎಂಬಲ್ಲಿ ಈಜಲೆಂದು ಸ್ವರ್ಣಾ ನದಿ ನೀರಿಗೆ ಇಳಿದಿದ್ದ ಮೂವರು ಯುವಕರು ನೀರಿನಲ್ಲಿ ಮುಳುಗಿದ್ದರು. ಈ ಪೈಕಿ ಇಬ್ಬರು ಯುವಕರು ನೀರುಪಾಲಾಗಿದ್ದರೆ, ಓರ್ವ ಬಾಲಕ ಪಾರಾಗಿ ಬಂದಿದ್ದ.


ಆದರೆ, ನದಿಯಿಂದ ಪಾರಾಗಿ ಬಂದರೂ ಭಯದಿಂದಾಗಿ ಉಳಿದಿಬ್ಬರು ನೀರುಪಾಲಾದ ಬಗ್ಗೆ ಮಾಹಿತಿ ನೀಡಿರಲಿಲ್ಲ. ಇದರಿಂದ ಮಕ್ಕಳು ಮನೆಗೆ ಬಾರದೇ ಗಾಬರಿಗೊಂಡ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು. ಈಜಾಟಕ್ಕೆ ಹೋಗಿ ಮರಳಿದ್ದ ಬಾಲಕನ ವಿಚಾರಣೆ ವೇಳೆ ಜೊತೆಗೆ ತೆರಳಿದ್ದ ಇಬ್ಬರು ನೀರುಪಾಲಾದ ಬಗ್ಗೆ ತಿಳಿದುಬಂದಿದೆ. ಹೀಗಾಗಿ ನಿನ್ನೆ ಸಂಜೆಯಿಂದ ಸ್ವರ್ಣಾ ನದಿಯಲ್ಲಿ ಹುಡುಕಾಟ ನಡೆಸಲಾಗಿತ್ತು.
ಈಜು ಪಟು ಈಶ್ವರ್ ಸೇರಿದಂತೆ ಅಗ್ನಿಶಾಮಕ ದಳವನ್ನು ಕರೆಸಿಕೊಂಡು ಕಾರ್ಯಾಚರಣೆ ನಡೆಸಲಾಗಿತ್ತು. ಆದರೆ, ಮಕ್ಕಳು ಪತ್ತೆ ಆಗಿರಲಿಲ್ಲ. ಇಂದು ಬೆಳಗ್ಗೆ ಹರಿಯುವ ನದಿಯಲ್ಲಿ ಇಬ್ಬರ ಶವ ತೇಲುತ್ತಿರುವುದು ಕಂಡುಬಂದಿದ್ದು ದಡಕ್ಕೆ ತಂದಿದ್ದಾರೆ. ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Two students, Shreyas and Anas, reportedly drowned in Madisalu rivulet when swimming on Tuesday October 19. Their bodies were recovered on Wednesday October 20 morning.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 03:39 pm
HK News Staffer
Mangalore Jail Jammer, Lawyers Protest, CM, M...
18-09-26 11:30 am
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am