ಬ್ರೇಕಿಂಗ್ ನ್ಯೂಸ್
21-10-21 08:40 pm Mangalore Reporter ಕರಾವಳಿ
ಮಂಗಳೂರು, ಅ.21: ಕೇಸರಿ ಹಾಕಿದವರು ರಾಷ್ಟ್ರ ವಿರೋಧಿಗಳು ಎಂದಿದ್ದ ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜ ಹೇಳಿಕೆಗೆ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಕಿಡಿಕಾರಿದ್ದಾರೆ.
ಅವರು ಪ್ರತಿನಿಧಿಸುವ ಪಕ್ಷವೇ ನೆಲೆ ಇಲ್ಲದಾಗುತ್ತಿದೆ. ಅದರ ಜೊತೆಗೆ ಐ ಹೋಗಿ ವಾನ್ ಅಷ್ಟೇ ಆಗಿದ್ದಾರೆ. ಅವರಿಗೂ ನೆಲೆ ಇಲ್ಲದ ಸ್ಥಿತಿ. ಅದರ ನಡುವೆ, ಕೇಸರಿ ಬಗ್ಗೆ ಟೀಕಿಸಲು ಹೋದರೆ ಅವರ ಭವಿಷ್ಯವೇ ಮಂಕಾಗಲಿದೆ ಎಂದು ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಇದಲ್ಲದೆ, ಇವರ ಇತಿಹಾಸದ ಬಗ್ಗೆ ಹೇಳಲು ಹೋದರೆ, ಇವರೇ ಕೇಸರಿ ಹೆಣ್ಣನ್ನು ಮದುವೆಯಾದವರು. ಇವರ ಮನೆಯಲ್ಲೇ ಕೇಸರಿ ಹೆಣ್ಣನ್ನು ಮತಾಂತರ ಮಾಡಿದ್ದಾರೆ. ಕೇಸರಿ ಹೆಣ್ಣನ್ನು ಮನೆಯಲ್ಲಿ ಇಟ್ಟುಕೊಂಡು ಕೇಸರಿ ಹಾಕುವವರು, ಕೇಸರಿ ಬಣ್ಣದ ಬಗ್ಗೆ ಮಾತನಾಡುತ್ತಾರೆ. ಕೇಸರಿಯನ್ನು ಬಗಲಲ್ಲಿಟ್ಟುಕೊಂಡು ಇವರು ಕೇಸರಿಗಳನ್ನೇ ರಾಷ್ಟ್ರ ದ್ರೋಹಿಗಳೆನ್ನುವುದು ಎಷ್ಟು ಸರಿ ಎಂದು ರಾಜಶೇಖರಾನಂದ ಸ್ವಾಮೀಜಿ ಪ್ರಶ್ನೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಟಿವಿ ಮಾಧ್ಯಮದ ಡಿಬೇಟ್ ನಲ್ಲಿ ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜ, ಕೇಸರಿ ಹಾಕಿದವರನ್ನು ತೆಗಳುವ ಭರದಲ್ಲಿ ಅವರೆಲ್ಲ ರಾಷ್ಟ್ರ ವಿರೋಧಿಗಳು. ಇಂಥವರಿಂದಲೇ ದೇಶದಲ್ಲಿ ದೇಶದ್ರೋಹಿ ಚಟುವಟಿಕೆ ಆಗುತ್ತಿದೆ ಎಂದು ಹೇಳಿದ್ದರು. ಈ ಹೇಳಿಕೆಗೆ ಹಿಂದು ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ.
Mangalore Rajashekarananda swami slams congress Ivan Dsouza says his wife is Hindu he converted her and made her as Christians. The controversy sparked out after Ivan Dsouza made comment on Kesari Shawl saying those who wear it are terrorist.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm