ಬ್ರೇಕಿಂಗ್ ನ್ಯೂಸ್
11-09-20 05:22 pm Mangalore Correspondent ಕರಾವಳಿ
ಉಡುಪಿ, ಸೆಪ್ಟೆಂಬರ್ 11: ಅಷ್ಟಮಿ ಬಂತಂದ್ರೆ ಪ್ರತಿ ವರ್ಷ ಉಡುಪಿಯಲ್ಲಿ ವೇಷಗಳದ್ದೇ ಅಬ್ಬರ. ಆದ್ರೆ ಈ ಬಾರಿ ಕೊರೊನಾದಿಂದಾಗಿ ಕೃಷ್ಣನೂರಿನಲ್ಲಿ ವೇಷಗಳ ಅಬ್ಬರಕ್ಕೆ ಬ್ರೇಕ್ ಬಿದ್ದಿದೆ. ಆದರೆ ಪ್ರತೀ ಬಾರಿ ವಿಶಿಷ್ಟ ವೇಷದ ಮೂಲಕ ಗಮನ ಸೆಳೆಯುವ ರವಿ ಕಟಪಾಡಿ ಈ ಬಾರಿ ಹಾಲಿವುಡ್ ಡೆವಿಲ್ ಆಗಿ ಮಿಂಚುತ್ತಿದ್ದಾರೆ.
ರವಿ ಕಟಪಾಡಿ ಈ ಬಾರಿ ಕೊರೊನಾ ವಿರುದ್ಧ ಅರಿವು ಮೂಡಿಸಲು ವಿಶೇಷ ವೇಷದ ಮೂಲಕ ಸುದ್ದಿಯಾಗ್ತಿದ್ದಾರೆ. ಹಾಲಿವುಡ್ ಡೆವಿಲ್ ಎನ್ನುವ ಹೆಸರಲ್ಲಿ ವಿಶಿಷ್ಟ ವೇಷ ತೊಟ್ಟಿರುವ ರವಿಯವರು, ಎರಡು ದಿನಗಳ ಕಾಲ ಹಳ್ಳಿ ಹಳ್ಳಿಗೆ ತೆರಳಿ ಕೊರೊನಾ ವೇಷದ ಮೂಲಕ ಜನಜಾಗೃತಿ ಮೂಡಿಸುತ್ತಿದ್ದಾರೆ.

ಪ್ರತಿವರ್ಷ ರವಿ ವಿಶೇಷ ವೇಷಗಳನ್ನು ಧರಿಸಿ ಹಣ ಸಂಗ್ರಹಿಸಿ ಕಷ್ಟದಲ್ಲಿರುವವರಿಗೆ ನೆರವು ನೀಡುತ್ತಿದ್ದರು. ಈ ಬಾರಿ ಮಾತ್ರ ಕೊರೊನಾದಿಂದಾಗಿ ಫಂಡ್ ಕಲೆಕ್ಟ್ ಮಾಡುವುದನ್ನು ನಿಲ್ಲಿಸಿದ್ದಾರೆ. ಈವರೆಗೆ ಕಷ್ಟದಲ್ಲಿರುವ ಮಂದಿ ಮತ್ತು ಭೀಕರ ಕಾಯಿಲೆಯಿಂದ ಬಳಲುತ್ತಿರುವ 58 ಮಂದಿಗೆ ಸುಮಾರು 50 ಲಕ್ಷಕ್ಕೂ ಹೆಚ್ಚು ಸಹಾಯವನ್ನು ರವಿ ಕಟಪಾಡಿ ಮಾಡಿದ್ದಾರೆ.
ವೃತ್ತಿಯಲ್ಲಿ ಕಟ್ಟಡ ಕಾರ್ಮಿಕನಾಗಿ ದುಡಿಯುತ್ತಿರುವ ರವಿ ಕಟಪಾಡಿ ಅಷ್ಟಮಿ ಬಂದ ಕೂಡಲೇ ಅವರ ತಂಡದೊಂದಿಗೆ ವಿಶೇಷ ವೇಷದ ಮೂಲಕ ಗಮನ ಸೆಳೆಯುತ್ತಾರೆ. ರವಿಯವರ ಸಾಮಾಜಿಕ ಕಾಳಜಿ ಜೊತೆಗೆ ಅಪರೂಪದ ವೇಷಭೂಷಣ ಜನರ ಮನಗೆದ್ದಿದೆ.
Join our WhatsApp group for latest news updates
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm