ಬ್ರೇಕಿಂಗ್ ನ್ಯೂಸ್
11-09-20 05:22 pm Mangalore Correspondent ಕರಾವಳಿ
ಉಡುಪಿ, ಸೆಪ್ಟೆಂಬರ್ 11: ಅಷ್ಟಮಿ ಬಂತಂದ್ರೆ ಪ್ರತಿ ವರ್ಷ ಉಡುಪಿಯಲ್ಲಿ ವೇಷಗಳದ್ದೇ ಅಬ್ಬರ. ಆದ್ರೆ ಈ ಬಾರಿ ಕೊರೊನಾದಿಂದಾಗಿ ಕೃಷ್ಣನೂರಿನಲ್ಲಿ ವೇಷಗಳ ಅಬ್ಬರಕ್ಕೆ ಬ್ರೇಕ್ ಬಿದ್ದಿದೆ. ಆದರೆ ಪ್ರತೀ ಬಾರಿ ವಿಶಿಷ್ಟ ವೇಷದ ಮೂಲಕ ಗಮನ ಸೆಳೆಯುವ ರವಿ ಕಟಪಾಡಿ ಈ ಬಾರಿ ಹಾಲಿವುಡ್ ಡೆವಿಲ್ ಆಗಿ ಮಿಂಚುತ್ತಿದ್ದಾರೆ.
ರವಿ ಕಟಪಾಡಿ ಈ ಬಾರಿ ಕೊರೊನಾ ವಿರುದ್ಧ ಅರಿವು ಮೂಡಿಸಲು ವಿಶೇಷ ವೇಷದ ಮೂಲಕ ಸುದ್ದಿಯಾಗ್ತಿದ್ದಾರೆ. ಹಾಲಿವುಡ್ ಡೆವಿಲ್ ಎನ್ನುವ ಹೆಸರಲ್ಲಿ ವಿಶಿಷ್ಟ ವೇಷ ತೊಟ್ಟಿರುವ ರವಿಯವರು, ಎರಡು ದಿನಗಳ ಕಾಲ ಹಳ್ಳಿ ಹಳ್ಳಿಗೆ ತೆರಳಿ ಕೊರೊನಾ ವೇಷದ ಮೂಲಕ ಜನಜಾಗೃತಿ ಮೂಡಿಸುತ್ತಿದ್ದಾರೆ.

ಪ್ರತಿವರ್ಷ ರವಿ ವಿಶೇಷ ವೇಷಗಳನ್ನು ಧರಿಸಿ ಹಣ ಸಂಗ್ರಹಿಸಿ ಕಷ್ಟದಲ್ಲಿರುವವರಿಗೆ ನೆರವು ನೀಡುತ್ತಿದ್ದರು. ಈ ಬಾರಿ ಮಾತ್ರ ಕೊರೊನಾದಿಂದಾಗಿ ಫಂಡ್ ಕಲೆಕ್ಟ್ ಮಾಡುವುದನ್ನು ನಿಲ್ಲಿಸಿದ್ದಾರೆ. ಈವರೆಗೆ ಕಷ್ಟದಲ್ಲಿರುವ ಮಂದಿ ಮತ್ತು ಭೀಕರ ಕಾಯಿಲೆಯಿಂದ ಬಳಲುತ್ತಿರುವ 58 ಮಂದಿಗೆ ಸುಮಾರು 50 ಲಕ್ಷಕ್ಕೂ ಹೆಚ್ಚು ಸಹಾಯವನ್ನು ರವಿ ಕಟಪಾಡಿ ಮಾಡಿದ್ದಾರೆ.
ವೃತ್ತಿಯಲ್ಲಿ ಕಟ್ಟಡ ಕಾರ್ಮಿಕನಾಗಿ ದುಡಿಯುತ್ತಿರುವ ರವಿ ಕಟಪಾಡಿ ಅಷ್ಟಮಿ ಬಂದ ಕೂಡಲೇ ಅವರ ತಂಡದೊಂದಿಗೆ ವಿಶೇಷ ವೇಷದ ಮೂಲಕ ಗಮನ ಸೆಳೆಯುತ್ತಾರೆ. ರವಿಯವರ ಸಾಮಾಜಿಕ ಕಾಳಜಿ ಜೊತೆಗೆ ಅಪರೂಪದ ವೇಷಭೂಷಣ ಜನರ ಮನಗೆದ್ದಿದೆ.
Join our WhatsApp group for latest news updates
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 01:09 pm
Mangalore Correspondent
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm