ಬ್ರೇಕಿಂಗ್ ನ್ಯೂಸ್
11-09-20 05:22 pm Mangalore Correspondent ಕರಾವಳಿ
ಉಡುಪಿ, ಸೆಪ್ಟೆಂಬರ್ 11: ಅಷ್ಟಮಿ ಬಂತಂದ್ರೆ ಪ್ರತಿ ವರ್ಷ ಉಡುಪಿಯಲ್ಲಿ ವೇಷಗಳದ್ದೇ ಅಬ್ಬರ. ಆದ್ರೆ ಈ ಬಾರಿ ಕೊರೊನಾದಿಂದಾಗಿ ಕೃಷ್ಣನೂರಿನಲ್ಲಿ ವೇಷಗಳ ಅಬ್ಬರಕ್ಕೆ ಬ್ರೇಕ್ ಬಿದ್ದಿದೆ. ಆದರೆ ಪ್ರತೀ ಬಾರಿ ವಿಶಿಷ್ಟ ವೇಷದ ಮೂಲಕ ಗಮನ ಸೆಳೆಯುವ ರವಿ ಕಟಪಾಡಿ ಈ ಬಾರಿ ಹಾಲಿವುಡ್ ಡೆವಿಲ್ ಆಗಿ ಮಿಂಚುತ್ತಿದ್ದಾರೆ.
ರವಿ ಕಟಪಾಡಿ ಈ ಬಾರಿ ಕೊರೊನಾ ವಿರುದ್ಧ ಅರಿವು ಮೂಡಿಸಲು ವಿಶೇಷ ವೇಷದ ಮೂಲಕ ಸುದ್ದಿಯಾಗ್ತಿದ್ದಾರೆ. ಹಾಲಿವುಡ್ ಡೆವಿಲ್ ಎನ್ನುವ ಹೆಸರಲ್ಲಿ ವಿಶಿಷ್ಟ ವೇಷ ತೊಟ್ಟಿರುವ ರವಿಯವರು, ಎರಡು ದಿನಗಳ ಕಾಲ ಹಳ್ಳಿ ಹಳ್ಳಿಗೆ ತೆರಳಿ ಕೊರೊನಾ ವೇಷದ ಮೂಲಕ ಜನಜಾಗೃತಿ ಮೂಡಿಸುತ್ತಿದ್ದಾರೆ.

ಪ್ರತಿವರ್ಷ ರವಿ ವಿಶೇಷ ವೇಷಗಳನ್ನು ಧರಿಸಿ ಹಣ ಸಂಗ್ರಹಿಸಿ ಕಷ್ಟದಲ್ಲಿರುವವರಿಗೆ ನೆರವು ನೀಡುತ್ತಿದ್ದರು. ಈ ಬಾರಿ ಮಾತ್ರ ಕೊರೊನಾದಿಂದಾಗಿ ಫಂಡ್ ಕಲೆಕ್ಟ್ ಮಾಡುವುದನ್ನು ನಿಲ್ಲಿಸಿದ್ದಾರೆ. ಈವರೆಗೆ ಕಷ್ಟದಲ್ಲಿರುವ ಮಂದಿ ಮತ್ತು ಭೀಕರ ಕಾಯಿಲೆಯಿಂದ ಬಳಲುತ್ತಿರುವ 58 ಮಂದಿಗೆ ಸುಮಾರು 50 ಲಕ್ಷಕ್ಕೂ ಹೆಚ್ಚು ಸಹಾಯವನ್ನು ರವಿ ಕಟಪಾಡಿ ಮಾಡಿದ್ದಾರೆ.
ವೃತ್ತಿಯಲ್ಲಿ ಕಟ್ಟಡ ಕಾರ್ಮಿಕನಾಗಿ ದುಡಿಯುತ್ತಿರುವ ರವಿ ಕಟಪಾಡಿ ಅಷ್ಟಮಿ ಬಂದ ಕೂಡಲೇ ಅವರ ತಂಡದೊಂದಿಗೆ ವಿಶೇಷ ವೇಷದ ಮೂಲಕ ಗಮನ ಸೆಳೆಯುತ್ತಾರೆ. ರವಿಯವರ ಸಾಮಾಜಿಕ ಕಾಳಜಿ ಜೊತೆಗೆ ಅಪರೂಪದ ವೇಷಭೂಷಣ ಜನರ ಮನಗೆದ್ದಿದೆ.
Join our WhatsApp group for latest news updates
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm