ಬ್ರೇಕಿಂಗ್ ನ್ಯೂಸ್
23-10-21 01:45 pm Mangalore Reporter ಕರಾವಳಿ
ಮಂಗಳೂರು, ಅ.23 : ನಿಧಿ ಆಸೆಯಿಂದ ಕಳ್ಳರು ಪುರಾತನ ಹುತ್ತವೊಂದನ್ನು ಅಗೆದಿರುವ ಘಟನೆ ಕೋಣಾಜೆ ಬಳಿಯ ಇರಾದಲ್ಲಿ ನಡೆದಿದ್ದು ಶನಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಬಂಟ್ವಾಳ ತಾಲೂಕಿನ ಇರಾ ಶ್ರೀ ಕುಂಡಾವು ಸೋಮನಾಥೇಶ್ವರ ದೇವಸ್ಥಾನಕ್ಕೆ ಸಂಬಂಧಪಟ್ಟ ಬಪ್ಪರ ಕಂಬಳದ ನಾಗಬನದ ಪಕ್ಕದ ಹುತ್ತವೊಂದರಲ್ಲಿ ಕಳ್ಳರು ನಿಧಿಯ ಆಸೆಯಿಂದ ಭೂಮಿಯನ್ನು ಸುಮಾರು ಹತ್ತು ಅಡಿ ಆಗೆದಿದ್ದಾರೆ.

ದೇವಸ್ಥಾನಕ್ಕೆ ಸಂಬಂಧಪಟ್ಟ ನಾಗಬನಕ್ಕೆ ನಾಗನಕಟ್ಟೆಯನ್ನು ಕಟ್ಟಲಾಗಿದೆ. ಕಳ್ಳರು ನಾಗನಕಟ್ಟೆಗೆ ಯಾವುದೇ ಹಾನಿಯನ್ನುಂಟು ಮಾಡಿಲ್ಲ. ಪ್ರಚಲಿತದಲ್ಲಿರುವಂತೆ ಈ ಭಾಗದಲ್ಲಿ ನಿಧಿ ಇದೆ ಎಂಬುದನ್ನು ಹಿಂದಿನ ಕಾಲದ ಜನರು ಆಡಿಕೊಳ್ಳುವುದನ್ನು ಕೇಳಿ ಅದು ಜನರ ಬಾಯಿಂದ ಕಿವಿಗೆ ಹರಡಿ ದುರಾಸೆಯಿಂದ ಕಳ್ಳರು ನಿಧಿ ಶೋಧ ನಡೆಸಿದ್ದಾರೆ ಎಂದು ಜನರಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ದೇವಸ್ಥಾನ ಸಮಿತಿ ಸಭೆ ಕರೆದು ಮುಂದಿನ ತೀರ್ಮಾನ ಕೈಗೊಳ್ಳಲಿದೆ ಎನ್ನಲಾಗಿದೆ.

ಇವೆಲ್ಲದರ ಜೊತೆಯಲ್ಲಿ ಇರಾ ಸಾಮರಸ್ಯದ ಗ್ರಾಮವಾಗಿದ್ದು ಈ ಘಟನೆಯನ್ನು ಯಾವುದೇ ಕಾರಣಕ್ಕೂ ಕೋಮು ಭಾವನೆಗೆ ಧಕ್ಕೆ ಬಾರದ ರೀತಿಯಲ್ಲಿ ಮುಂದುವರಿಸಬೇಕೆಂದು ಕ್ಷೇತ್ರದ ಸಮಿತಿ ಸದಸ್ಯರೊಬ್ಬರು ವಿನಂತಿಸಿಕೊಂಡಿದ್ದಾರೆ.
ನಾಗಬನದ ಆಸುಪಾಸಿನಲ್ಲಿ ಕಂಬಳ ಗದ್ದೆ ಇದ್ದು ಧಾರ್ಮಿಕ ನೆಲೆಗಟ್ಟಿನಲ್ಲಿ ಕಾರಣಿಕ ಬೀರುತ್ತಿರುವುದರಿಂದ ಅಲ್ಲೆಲ್ಲ ನಿಧಿ ಇರುತ್ತದೆ, ನಾಗ ಕಾವಲು ಕಾಯುತ್ತಾನೆ ಎಂಬ ಪ್ರತೀತಿ ಇದ್ದು ನಿಧಿ ಆಶೆಯಿಂದ ಕಳ್ಳರು ಭೂಮಿ ಅಗೆಯುವ ಪ್ರಕರಣ ಆಗಾಗ್ಗೆ ಕೇಳಿಬರುತ್ತಿದೆ. ನಿಧಿ ಸಿಗದೆ ನಿರಾಶರಾದರೂ ಭೂಮಿ ಅಗೆಯುವುದು ನಿಂತಿಲ್ಲ.
Mangalore Treasure hunt at Bantwal Ira Nagabana temple premises found.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 04:11 pm
HK News Staffer
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
Mangalore Jail Jammer, Lawyers Protest, CM, M...
18-09-26 11:30 am
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am