ಬ್ರೇಕಿಂಗ್ ನ್ಯೂಸ್
24-10-21 11:09 pm Mangalore Reporter ಕರಾವಳಿ
ಮಂಗಳೂರು, ಅ.24 : ಮನೆಯಿಂದ ನಾಪತ್ತೆಯಾಗಿದ್ದ 11 ವರ್ಷದ ಬಾಲಕಿಯೊಬ್ಬಳು ನದಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಕುದ್ರೋಳಿಯಲ್ಲಿ ನಡೆದಿದೆ.
ಕುದ್ರೋಳಿ ಮಸೀದಿಯ ಬಳಿಯ ನಿವಾಸಿ ಸಲಾಂ ಎಂಬವರ ಪುತ್ರಿ ಮುಫೀದಾ (11) ಮೃತ ಬಾಲಕಿ. ಮುಫೀದಾ ಭಾನುವಾರ ಬೆಳಗ್ಗೆ 8 ಗಂಟೆಗೆ ಮನೆಯಿಂದ ಹೊರಗೆ ತೆರಳಿದ್ದವಳು ನಾಪತ್ತೆಯಾಗಿದ್ದಳು. ಆಬಳಿಕ ಮನೆಮಂದಿ ಹುಡುಕಾಡಿದ್ದು ಪೊಲೀಸರಿಗೂ ಮಾಹಿತಿ ನೀಡಿದ್ದರು.
ಮನೆಬಳಿಯ ರಸ್ತೆಯ ಸಿಸಿಟಿವಿ ಪರಿಶೀಲನೆ ನಡೆಸಿದಾಗ, ಬಾಲಕಿ ಬೆಳಗ್ಗೆ ನದಿಯ ಕಡೆಗೆ ನಡೆದು ಹೋಗುತ್ತಿರುವುದು ಕಂಡುಬಂದಿದೆ. ಮನೆಯಿಂದ 200 ಮೀಟರ್ ದೂರದಲ್ಲಿ ನದಿ ಇದ್ದು ಸ್ಥಳೀಯರು ಅಲ್ಲಿ ಹುಡುಕಾಟ ನಡೆಸಿದ್ದಾರೆ. ನದಿಯಲ್ಲಿ ಸಂಜೆ ವೇಳೆಗೆ ಶವ ಪತ್ತೆಯಾಗಿದೆ.
ಬಾಲಕಿ ಮಾನಸಿಕ ಅಸ್ವಸ್ಥ ಸಮಸ್ಯೆಯಿಂದ ಬಳಲುತ್ತಿದ್ದು ಬೆಳಗ್ಗೆ ಬಾಗಿಲು ತೆರೆದು ಹೊರಗೆ ತೆರಳಿದ್ದಳು. ಮನೆಮಂದಿ ಬೇರೆ ಕೆಲಸದಲ್ಲಿ ನಿರತರಾಗಿದ್ದ ವೇಳೆ ಹುಡುಗಿ ಹೊರಗೆ ತೆರಳಿದ್ದು ಗೊತ್ತಾಗಿರಲಿಲ್ಲ. ಬಂದರು ಪೊಲೀಸರು ಸ್ಥಳಕ್ಕಾಗಮಿಸಿ ಶವದ ಪೋಸ್ಟ್ ಮಾರ್ಟಂ ನಡೆಸಲು ವೆನ್ಲಾಕ್ ಆಸ್ಪತ್ರೆಗೆ ನೀಡಿದ್ದಾರೆ. ಬಾಲಕಿಯೇ ನದಿಗೆ ಬಿದ್ದಿದ್ದಾಳೆಯೇ, ಘಟನೆ ಹೇಗೆ ನಡೆದಿದೆ ಎನ್ನುವುದು ತಿಳಿದುಬಂದಿಲ್ಲ.
An 11-year-old girl, who went missing from her home on the morning of Sunday, October 24 was found dead in a river near her house in the afternoon.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm