ಬ್ರೇಕಿಂಗ್ ನ್ಯೂಸ್
26-10-21 04:44 pm Mangalore Reporter ಕರಾವಳಿ
ಮಂಗಳೂರು, ಅ.26: ಭಾರೀ ಗಾತ್ರದ ವೇಲ್ ಶಾರ್ಕ್ ಮೀನೊಂದು ಬಲೆಗೆ ಬಿದ್ದಿದ್ದು, ಅದನ್ನು ಮೀನುಗಾರರು ಮರಳಿ ಸುರಕ್ಷಿತವಾಗಿ ಸಮುದ್ರಕ್ಕೆ ಬಿಟ್ಟಿದ್ದಾರೆ. ಮಂಗಳೂರಿನಿಂದ ಮೀನುಗಾರಿಕೆಗೆ ತೆರಳಿದ್ದ ಸಾಗರ್ ಎನ್ನುವ ಬೋಟಿನಲ್ಲಿ 1500 ಕೇಜಿ ತೂಕದ ಮೀನು ಬಲೆಗೆ ಬಿದ್ದಿತ್ತು.

ವೇಲ್ ಶಾರ್ಕ್ ಮೀನುಗಳನ್ನು ಹಿಡಿಯುವುದು ನಿಷೇಧವಿದ್ದು, ಅಕಸ್ಮಾತ್ತಾಗಿ ಬಲೆಗೆ ಭಾರೀ ಗಾತ್ರದ ಮೀನು ಬಿದ್ದಿತ್ತು. ಆನಂತರ, ಮೀನನ್ನು ಬೋಟಿಗೆ ಎಳೆದು ಅದರಲ್ಲಿ ಹಿಡಿದಿದ್ದ ಬಲೆಗಳನ್ನು ಕಟ್ ಮಾಡಿ, ಮತ್ತೆ ಸಮುದ್ರಕ್ಕೆ ಬಿಡಲಾಗಿದೆ. ಎರಡು ಬೋಟ್ ಗಳ ಮೂಲಕ ಮೀನನ್ನು ಮರಳಿ ಸಮುದ್ರಕ್ಕೆ ಬಿಡುವ ಕಾರ್ಯಾಚರಣೆ ನಡೆಸಲಾಯಿತು.

ಮಂಗಳೂರಿನಿಂದ 50 ನಾಟಿಕಲ್ ಮೈಲು ದೂರದ ಸಮುದ್ರ ಮಧ್ಯೆ ಎರಡು ಬೋಟ್ ಗಳನ್ನು ಅಕ್ಕಪಕ್ಕ ನಿಲ್ಲಿಸಿ, ಯಶಸ್ವಿಯಾಗಿ ಮೀನನ್ನು ಮರಳಿ ಸಮುದ್ರಕ್ಕೆ ಬಿಡಲಾಗಿದೆ. ಒಂದು ಬೋಟಿನಲ್ಲಿ ಕ್ರೇನ್ ನಿಲ್ಲಿಸಿ, ಅದನ್ನು ಹೊರಕ್ಕೆ ಎಳೆದು ಹಾಕುವ ದೃಶ್ಯವನ್ನು ಮೊಬೈಲಿನಲ್ಲಿ ಸೆರೆಹಿಡಿದಿದ್ದು, ಅದೀಗ ವೈರಲ್ ಆಗಿದೆ.

ಶಾರ್ಕ್ ಮತ್ತು ವೇಲ್ ನಲ್ಲಿ ವಿವಿಧ ರೀತಿಯ ಪ್ರಭೇದಗಳಿದ್ದು, ಆ ಪೈಕಿ ವೇಲ್ ಶಾರ್ಕ್ ಅನ್ನುವುದು ಕೂಡ ಒಂದು. ಈ ರೀತಿಯ ಮೀನುಗಳು ಬೃಹತ್ ಗಾತ್ರವನ್ನು ಹೊಂದಿರುತ್ತವೆ. ಈ ಮೀನುಗಳ ಸಂತತಿ ಕಡಿಮೆಯಾಗುತ್ತಿರುವುದರಿಂದ ಇದನ್ನು ಹಿಡಿಯುವುದು, ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಮೀನುಗಾರರೊಬ್ಬರು ಪ್ರತಿಕ್ರಿಯಿಸಿದ್ದಾರೆ.
A huge fish got caught in a fishnet that was spread out by the fishermen in the Arabian Sea. The video of the fish has become viral on social media sites. This fish was caught by the fishermen of a boat titled Sagar. This boat had left for deep sea fishing from the fishing port here.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm