ಬ್ರೇಕಿಂಗ್ ನ್ಯೂಸ್
26-10-21 10:06 pm Mangaluru Correspondent ಕರಾವಳಿ
ಮಂಗಳೂರು, ಅ.26: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ನೀರು ಸರಬರಾಜು ಮಾಡುವ ತುಂಬೆ ರೇಚಕ ಸ್ಥಾವರದ ಜಾಕ್ ವೆಲ್ ನಲ್ಲಿ ತುರ್ತು ಕಾಮಗಾರಿ ಇರುವುದರಿಂದ ಅ.28ರಿಂದ ಎರಡು ದಿನಗಳ ಕಾಲ ನೀರು ಸರಬರಾಜಿನಲ್ಲಿ ವ್ಯತ್ಯಯ ಆಗಲಿದೆ.
18 ಎಂಜಿಡಿ ಮತ್ತು 81.7 ಎಂಎಲ್ ಡಿ ರೇಚಕ ಸ್ಥಾವರದ ಜಾಕ್ ವೆಲ್ ನಲ್ಲಿ ಸಮಸ್ಯೆ ಉಂಟಾಗಿದ್ದು, ಅ.28ರ ಬೆಳಗ್ಗೆ 6ರಿಂದ ಅ.30ರ ಬೆಳಗ್ಗೆ 6 ಗಂಟೆಯ ವರೆಗೆ ಮೂರು ದಿನಗಳ ಕಾಲ ಮಂಗಳೂರು ನಗರಕ್ಕೆ ಸಂಪೂರ್ಣವಾಗಿ ನೀರು ಪೂರೈಕೆ ಸ್ಥಗಿತವಾಗಲಿದೆ.
ಸಾರ್ವಜನಿಕರು ಸಹಕರಿಸಬೇಕೆಂದು ಮಹಾನಗರ ಪಾಲಿಕೆಯ ಪ್ರಕಟಣೆ ತಿಳಿಸಿದೆ.
Mangalore Thumbe vented dam repairs city to have no water for three days from October 28.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 04:11 pm
HK News Staffer
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
Mangalore Jail Jammer, Lawyers Protest, CM, M...
18-09-26 11:30 am
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am