ಬ್ರೇಕಿಂಗ್ ನ್ಯೂಸ್
27-10-21 05:23 pm Mangaluru Correspondent ಕರಾವಳಿ
ಉಳ್ಳಾಲ, ಅ.27: ತೊಕ್ಕೊಟ್ಟು ಫ್ಲೈ ಓವರ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ರಸ್ತೆಗೆಸೆಯಲ್ಪಟ್ಟ ಬುಲೆಟ್ ಸವಾರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಇಂದು ಸಂಜೆ ನಡೆದಿದೆ.
ಕುಂಪಲ ಸರಳಾಯ ಕಾಲನಿ ನಿವಾಸಿ ಸುಬ್ರಹ್ಮಣ್ಯ ರಾವ್ ಸಿಂಧ್ಯ(45) ಮೃತ ದುರ್ದೈವಿ. ಇಂದು ಸಂಜೆ ಸುಬ್ರಹ್ಮಣ್ಯ ಅವರು ಮಂಗಳೂರಿನಿಂದ ಕುಂಪಲ ಕಡೆಗೆ ತೊಕ್ಕೊಟ್ಟು ಮೇಲ್ಸೇತುವೆ ಮೇಲಿಂದ ಬುಲೆಟಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿ ಮೇಲ್ಸೇತುವೆಯಿಂದ 20 ಅಡಿ ಆಳದ ಸರ್ವಿಸ್ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ತಲೆಗೆ ಗಂಭೀರ ಗಾಯಗೊಂಡ ಸುಬ್ರಹ್ಮಣ್ಯ ಅವರು ತೊಕ್ಕೊಟ್ಟಿನ ನೇತಾಜಿ ಎಲ್ಲಪ್ಪ ಆಸ್ಪತ್ರೆಗೆ ಕೊಂಡೊಯ್ಯುವಷ್ಟರಲ್ಲಿ ಅಸುನೀಗಿದ್ದಾರೆ. ಫ್ಲೈ ಓವರಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿರುವುದಾಗಿ ಶಂಕಿಸಲಾಗಿದೆ.







ಆಸ್ಪತ್ರೆಗೆ ಬಂದ ಸುಬ್ರಹ್ಮಣ್ಯ ಅವರ ತಾಯಿ, ಪತ್ನಿ, ಮಗಳು ಮೃತದೇಹದ ಮುಂದೆ ರೋದಿಸುತ್ತಿರುವ ದೃಶ್ಯ ಎಲ್ಲರ ಮನಕಲಕುವಂತಿತ್ತು.
ಸುಬ್ರಹ್ಮಣ್ಯ ಈ ಮೊದಲು ದುಬೈಯಲ್ಲಿದ್ದು ಊರಿಗೆ ಮರಳಿದ ನಂತರ ಮಂಗಳೂರಲ್ಲಿ ಸಿವಿಲ್ ಕನ್ಸಟ್ರಕ್ಷನ್ ಕೆಲಸ ಮಾಡುತ್ತಿದ್ದರು. ಸುಬ್ರಹ್ಮಣ್ಯ ಅವರು ಯುವ ಮರಾಠ ಸಂಘದ ಮಾಜಿ ಅಧ್ಯಕ್ಷರಾಗಿದ್ದರು.
Mangalore Bullet Bike Accident at Thokkottu flyover bridge, Man thrown from bridge dies on Spot. The deceased has been identified as Subramanya Rao (45) resident of Kumpala.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 04:11 pm
HK News Staffer
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
Mangalore Jail Jammer, Lawyers Protest, CM, M...
18-09-26 11:30 am
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am