ಬ್ರೇಕಿಂಗ್ ನ್ಯೂಸ್
11-09-20 11:14 pm Mangaluru Correspondant ಕರಾವಳಿ
ಮಂಗಳೂರು, ಸಪ್ಟೆಂಬರ್ 11: ಕೊರೊನಾ ವಾರಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಯೊಬ್ಬರು ಕೊರೊನಾದಿಂದಾಗಿ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
ಮಂಗಳೂರು ಹೊರವಲಯದ ಮುಕ್ಕಾದಲ್ಲಿರುವ ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆ್ಯಂಡ್ ರಿಸರ್ಚ್ ಸೆಂಟರ್ ನ ಪ್ರಥಮ ವರ್ಷದ ವೈದ್ಯಕೀಯ ಸ್ನಾತಕೋತ್ತರ ಪದವಿ ವಿದ್ಯಾರ್ಥಿ ಕೊರೊನಾಗೆ ಬಲಿಯಾಗಿದ್ದಾರೆ.
ಕುಂದಾಪುರ ಮೂಲದ 26 ವರ್ಷ ಪ್ರಾಯದ ಯುವಕ ಹತ್ತು ದಿನಗಳ ಹಿಂದಷ್ಟೇ ಸ್ನಾತಕೋತ್ತರ (ಎಂ.ಎಸ್) ಪದವಿಗೆ ಸೇರ್ಪಡೆಗೊಂಡಿದ್ದರು. ಆಸ್ಪತ್ರೆಯಲ್ಲಿ ತನಗೆ ವಹಿಸಿದ್ದ ಕೊರೊನಾ ವಾರಿಯರ್ ಕರ್ತವ್ಯವನ್ನು ನಿಷ್ಠೆಯಿಂದ ನಿಭಾಯಿಸುತ್ತಿದ್ದ, ಅವರಿಗೆ 3 ದಿನಗಳ ಹಿಂದೆ ಕೊರೊನಾ ದೃಢ ಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಅವರಿಗೆ ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆ್ಯಂಡ್ ರಿಸರ್ಚ್ ಸೆಂಟರ್ ನ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm