ಬ್ರೇಕಿಂಗ್ ನ್ಯೂಸ್
03-11-21 03:16 pm Mangaluru Correspondent ಕರಾವಳಿ
ಬಂಟ್ವಾಳ, ನ.2: ಪ್ರಾಕೃತಿಕ ಸೌಂದರ್ಯವೇ ಮೈವೆತ್ತಿ ನಿಂತಿರುವ ಕಾರಿಂಜೇಶ್ವರ ದೇವಸ್ಥಾನ ಮತ್ತು ಪರಿಸರದಲ್ಲಿ ಅಲ್ಲಿನ ಪಾವಿತ್ರ್ಯ ಲೆಕ್ಕಿಸದೆ ಕಿಡಿಗೇಡಿ ಯುವಕರು ಚಪ್ಪಲಿ, ಶೂ ಧರಿಸಿಕೊಂಡು ದೇವಸ್ಥಾನದ ಒಳಗಡೆ ನಡೆದಾಡಿರುವ ಬಗ್ಗೆ ವಿಡಿಯೋ ವೈರಲ್ ಆಗಿದ್ದು ಹಿಂದು ಸಂಘಟನೆಗಳು ದುಷ್ಕರ್ಮಿಗಳ ಬಂಧನಕ್ಕೆ ಒತ್ತಾಯಿಸಿವೆ.
ಮುಸ್ಲಿಂ ಯುವಕರು ಟಿಕ್ ಟಾಕ್ ರೀತಿ ದೇವಸ್ಥಾನ ಪರಿಸರದ ವಿಹಂಗಮ ಚಿತ್ರಣವನ್ನು ಚಿತ್ರೀಕರಿಸಿದ್ದು ಅದನ್ನು ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ. ಯುವಕರು ಅಲ್ಲಿನ ಕೆರೆ, ದೇವಸ್ಥಾನದ ಬೆಟ್ಟ, ಒಳಾಂಗಣದಲ್ಲಿ ಅಡ್ಡಾಡಿರುವ ಚಿತ್ರಣ ಅದರಲ್ಲಿದ್ದು ವಿಡಿಯೋ ವೈರಲ್ ಆಗಿದೆ.

ದೇವಸ್ಥಾನ ಒಳಗಡೆ ಅಪವಿತ್ರ ಆಗುವ ರೀತಿ ವರ್ತಿಸಿದ್ದು ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಪುಂಜಾಲಕಟ್ಟೆ ಠಾಣೆಗೆ ದೂರು ನೀಡಿದ್ದು ಆರೋಪಿಗಳ ಬಂಧನಕ್ಕೆ ಒತ್ತಾಯಿಸಿದ್ದಾರೆ. ಮೂರು ದಿನಗಳಲ್ಲಿ ಆರೋಪಿಗಳನ್ನು ಬಂಧಿಸದೇ ಇದ್ದಲ್ಲಿ ಪ್ರತಿಭಟನೆ ನಡೆಸಲಿದ್ದು ಮುಂದಿನ ಪರಿಣಾಮಗಳಿಗೆ ನಾವು ಹೊಣೆಯಲ್ಲ ಎಂದು ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ.
Youths of Inter religion shoot videos wearing shoes inside the karinjeshwara temple and post them on social media, Hindu organizations demand the arrest of youths within three days after the video goes viral on social media.
12-11-25 09:03 pm
Bangalore Correspondent
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm