ಬ್ರೇಕಿಂಗ್ ನ್ಯೂಸ್
03-11-21 03:16 pm Mangaluru Correspondent ಕರಾವಳಿ
ಬಂಟ್ವಾಳ, ನ.2: ಪ್ರಾಕೃತಿಕ ಸೌಂದರ್ಯವೇ ಮೈವೆತ್ತಿ ನಿಂತಿರುವ ಕಾರಿಂಜೇಶ್ವರ ದೇವಸ್ಥಾನ ಮತ್ತು ಪರಿಸರದಲ್ಲಿ ಅಲ್ಲಿನ ಪಾವಿತ್ರ್ಯ ಲೆಕ್ಕಿಸದೆ ಕಿಡಿಗೇಡಿ ಯುವಕರು ಚಪ್ಪಲಿ, ಶೂ ಧರಿಸಿಕೊಂಡು ದೇವಸ್ಥಾನದ ಒಳಗಡೆ ನಡೆದಾಡಿರುವ ಬಗ್ಗೆ ವಿಡಿಯೋ ವೈರಲ್ ಆಗಿದ್ದು ಹಿಂದು ಸಂಘಟನೆಗಳು ದುಷ್ಕರ್ಮಿಗಳ ಬಂಧನಕ್ಕೆ ಒತ್ತಾಯಿಸಿವೆ.
ಮುಸ್ಲಿಂ ಯುವಕರು ಟಿಕ್ ಟಾಕ್ ರೀತಿ ದೇವಸ್ಥಾನ ಪರಿಸರದ ವಿಹಂಗಮ ಚಿತ್ರಣವನ್ನು ಚಿತ್ರೀಕರಿಸಿದ್ದು ಅದನ್ನು ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ. ಯುವಕರು ಅಲ್ಲಿನ ಕೆರೆ, ದೇವಸ್ಥಾನದ ಬೆಟ್ಟ, ಒಳಾಂಗಣದಲ್ಲಿ ಅಡ್ಡಾಡಿರುವ ಚಿತ್ರಣ ಅದರಲ್ಲಿದ್ದು ವಿಡಿಯೋ ವೈರಲ್ ಆಗಿದೆ.

ದೇವಸ್ಥಾನ ಒಳಗಡೆ ಅಪವಿತ್ರ ಆಗುವ ರೀತಿ ವರ್ತಿಸಿದ್ದು ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಪುಂಜಾಲಕಟ್ಟೆ ಠಾಣೆಗೆ ದೂರು ನೀಡಿದ್ದು ಆರೋಪಿಗಳ ಬಂಧನಕ್ಕೆ ಒತ್ತಾಯಿಸಿದ್ದಾರೆ. ಮೂರು ದಿನಗಳಲ್ಲಿ ಆರೋಪಿಗಳನ್ನು ಬಂಧಿಸದೇ ಇದ್ದಲ್ಲಿ ಪ್ರತಿಭಟನೆ ನಡೆಸಲಿದ್ದು ಮುಂದಿನ ಪರಿಣಾಮಗಳಿಗೆ ನಾವು ಹೊಣೆಯಲ್ಲ ಎಂದು ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ.
Youths of Inter religion shoot videos wearing shoes inside the karinjeshwara temple and post them on social media, Hindu organizations demand the arrest of youths within three days after the video goes viral on social media.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 04:46 pm
HK News Staffer
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
Mangalore Jail Jammer, Lawyers Protest, CM, M...
18-09-26 11:30 am
SDPI Protest, CM DK Shivakumar, Mangalore: ರಹ...
18-09-26 10:35 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am